Webdunia - Bharat's app for daily news and videos

Install App

ಡಿಸಿಸಿ ಬ್ಯಾಂಕ್ ಮತ್ತೆ ಕೆ.ಎನ್.ರಾಜಣ್ಣ ತೆಕ್ಕೆಗೆ

Webdunia
ಶನಿವಾರ, 27 ಜುಲೈ 2019 (18:32 IST)
ತುಮಕೂರು ಡಿಸಿಸಿ ಬ್ಯಾಂಕ್ ನ್ನು ಸೂಪರ್ ಸೀಡ್ ಮಾಡಿರೋ ಕ್ರಮ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಕೆ.ಎನ್.ರಾಜಣ್ಣ ಮತ್ತೆ ಬ್ಯಾಂಕಿನ ಮೇಲೆ ತಮ್ಮ ಹಿಡಿತ ಪ್ರಬಲಗೊಳಿಸಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಲಾಗಿತ್ತು. ಸರಕಾರದ ಕ್ರಮದ ವಿರುದ್ಧ ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯಕ್ಕೆ ಮೊರೆ ಹೋಗಲಾಗಿತ್ತು.

ಅರ್ಜಿ ವಿಚಾರಣೆ ನಡೆದು ಸರಕಾರಕ್ಕೆ ಆದೇಶಕ್ಕೆ ತಡೆ ನೀಡಲಾಗಿದೆ. ಹೀಗಾಗಿ ಕೆ.ಎನ್.ರಾಜಣ್ಣ ಡಿಸಿಸಿ ಬ್ಯಾಂಕ್ ನ್ನ ಮತ್ತೆ ತಮ್ಮ ಕೈ ವಶ ಮಾಡಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಈ ಮೂಲಕ ಬ್ಯಾಂಕ್ ನಡೆಸೋ ಅಧಿಕಾರ  ಕೆ.ಎನ್.ರಾಜಣ್ಣ ನೇತೃತ್ವದ ಟೀಂ ಗೆ ದೊರಕಿದಂತಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments