Webdunia - Bharat's app for daily news and videos

Install App

ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರ; ಕೆ.ಎನ್ ರಾಜಣ್ಣಗೆ ಬಿಗ್ ರಿಲೀಫ್ ನೀಡಿದ ಕೋರ್ಟ್

Webdunia
ಶನಿವಾರ, 27 ಜುಲೈ 2019 (10:50 IST)
ಬೆಂಗಳೂರು : ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್ ರಾಜಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.




ಕೆ.ಎನ್ ರಾಜಣ್ಣ ಅಧ್ಯಕ್ಷರಾಗಿದ್ದ ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಲಾಗಿತ್ತು. ತುಮಕೂರು ಕ್ಷೇತ್ರದಲ್ಲಿ ಹೆಚ್.ಡಿ.ದೇವೇಗೌಡರು ಸೋಲನುಭವಿಸಲು ರಾಜಣ್ಣ ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ರಾಜಣ್ಣನ ಮೇಲೆ ಸೇಡು ತೀರಿಸಿಕೊಳ್ಳಲು ಕುಮಾರಸ್ವಾಮಿ ಸರ್ಕಾರ ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿತ್ತು ಎಂಬ ಮಾತು ಕೇಳಿ ಬಂದಿತ್ತು.


ಸರ್ಕಾರದ ಈ ವಜಾ ಆದೇಶ ಪ್ರಶ್ನಿಸಿ ರಾಜಣ್ಣ ಕೋರ್ಟ್ ಮೊರೆ ಹೋಗಿದ್ದರು. ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಮಧ್ಯಂತರ ಅರ್ಜಿ ಪುರಸ್ಕರಿಸಿದ ಕೋರ್ಟ್ ಸರ್ಕಾರದ ಸೂಪರ್ ಸೀಡ್ ಆದೇಶಕ್ಕೆ ತಡೆ ನೀಡಿದೆ. ಹಾಗೇ ಕೋರ್ಟ್ ಆದೇಶದ ಮೇರೆಗೆ ರಾಜಣ್ಣ ಡಿಸಿಸಿ ಬ್ಯಾಂಕ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಗುಡ್ ನ್ಯೂಸ್: ಬಡ ಕ್ಯಾನ್ಸರ್ ರೋಗಿಗಳಿಗಾಗಿ ಡಾ ಸಿಎನ್ ಮಂಜುನಾಥ್ ಮಾಡಿದ್ದೇನು ನೋಡಿ

ಪ್ರಧಾನಿ, ಸಿಎಂ ಪದಚ್ಯುತಿ ಮಸೂದೆ ಮಂಡನೆಗೆ ಸಿದ್ದರಾಮಯ್ಯ ವಿರೋಧ: ನಿಮಗ್ಯಾಕೆ ಭಯ ಸರ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments