ಅತಿಥಿ ಉಪನ್ಯಾಸಕರುಉಪನ್ಯಾಸಕರ ನೇಮಕಾತಿಯಲ್ಲಿ ತಮ್ಮನ್ನು ಪರಿಗಣಿಸುವಂತೆ ಅತಿಥಿ ಉಪನ್ಯಾಸಕರು ಇಂದು ಡಿಸಿಎಂ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.ಅತಿಥಿ ಉಪನ್ಯಾಸಕರ ಮನವಿಗೆ ಡಿಸಿಎಂ ಶಿವಕುಮಾರ್ ಅವರು ಸಕರಾತ್ಮಕವಾಗಿ ಸ್ಪಂದಿಸಿದರು.