ಟೆಸ್ಟ್ ಕಡಿಮೆ ಮಾಡಿಲ್ಲ, ಜನ ಬರ್ತಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಭಾನುವಾರ, 16 ಮೇ 2021 (08:58 IST)
ಬೆಂಗಳೂರು: ಕೊರೋನಾ ಪ್ರಕರಣ ಕಡಿಮೆಯಾಗುತ್ತಿದೆ ಎಂದು ಅಂಕಿ ಅಂಶ ತೋರಿಸಲು ರಾಜ್ಯ ಸರ್ಕಾರ ಕಡಿಮೆ ಟೆಸ್ಟಿಂಗ್ ಮಾಡುತ್ತಿದೆ ಎಂಬ ಆರೋಪಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಉತ್ತರ ನೀಡಿದ್ದಾರೆ.


ನಾವು ಕಡಿಮೆ ಟೆಸ್ಟಿಂಗ್ ಮಾಡ್ತಿಲ್ಲ. ಲಾಕ್ ಡೌನ್ ಇರುವ ಕಾರಣ ಜನ ಟೆಸ್ಟ್ ಮಾಡಲು ಹೊರಗೆ ಬರ್ತಿಲ್ಲ ಅಷ್ಟೇ. ಇದರಿಂದಾಗಿ ಕಡಿಮೆ ಟೆಸ್ಟಿಂಗ್ ನಡೆಯುತ್ತಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಕೊವಿಶೀಲ್ಡ್ ಮೊದಲ ಡೋಸ್, ಕೊವ್ಯಾಕ್ಸಿನ್ ಎರಡನೇ ಡೋಸ್ ನೀಡಲು ತೀರ್ಮಾನಿಸಿದ್ದೇವೆ. ಜಾಗತಿಕ ಟೆಂಡರ್ ಮೂಲಕ 2 ಕೋಟಿ ಲಸಿಕೆ ತರಿಸಿಕೊಳ್ಳಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments