Webdunia - Bharat's app for daily news and videos

Install App

ಟೆಸ್ಟ್ ಕಡಿಮೆ ಮಾಡಿಲ್ಲ, ಜನ ಬರ್ತಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಭಾನುವಾರ, 16 ಮೇ 2021 (08:58 IST)
ಬೆಂಗಳೂರು: ಕೊರೋನಾ ಪ್ರಕರಣ ಕಡಿಮೆಯಾಗುತ್ತಿದೆ ಎಂದು ಅಂಕಿ ಅಂಶ ತೋರಿಸಲು ರಾಜ್ಯ ಸರ್ಕಾರ ಕಡಿಮೆ ಟೆಸ್ಟಿಂಗ್ ಮಾಡುತ್ತಿದೆ ಎಂಬ ಆರೋಪಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಉತ್ತರ ನೀಡಿದ್ದಾರೆ.


ನಾವು ಕಡಿಮೆ ಟೆಸ್ಟಿಂಗ್ ಮಾಡ್ತಿಲ್ಲ. ಲಾಕ್ ಡೌನ್ ಇರುವ ಕಾರಣ ಜನ ಟೆಸ್ಟ್ ಮಾಡಲು ಹೊರಗೆ ಬರ್ತಿಲ್ಲ ಅಷ್ಟೇ. ಇದರಿಂದಾಗಿ ಕಡಿಮೆ ಟೆಸ್ಟಿಂಗ್ ನಡೆಯುತ್ತಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಕೊವಿಶೀಲ್ಡ್ ಮೊದಲ ಡೋಸ್, ಕೊವ್ಯಾಕ್ಸಿನ್ ಎರಡನೇ ಡೋಸ್ ನೀಡಲು ತೀರ್ಮಾನಿಸಿದ್ದೇವೆ. ಜಾಗತಿಕ ಟೆಂಡರ್ ಮೂಲಕ 2 ಕೋಟಿ ಲಸಿಕೆ ತರಿಸಿಕೊಳ್ಳಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments