ಟೆಸ್ಟ್ ಕಡಿಮೆ ಮಾಡಿಲ್ಲ, ಜನ ಬರ್ತಿಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ್

Webdunia
ಭಾನುವಾರ, 16 ಮೇ 2021 (08:58 IST)
ಬೆಂಗಳೂರು: ಕೊರೋನಾ ಪ್ರಕರಣ ಕಡಿಮೆಯಾಗುತ್ತಿದೆ ಎಂದು ಅಂಕಿ ಅಂಶ ತೋರಿಸಲು ರಾಜ್ಯ ಸರ್ಕಾರ ಕಡಿಮೆ ಟೆಸ್ಟಿಂಗ್ ಮಾಡುತ್ತಿದೆ ಎಂಬ ಆರೋಪಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಉತ್ತರ ನೀಡಿದ್ದಾರೆ.


ನಾವು ಕಡಿಮೆ ಟೆಸ್ಟಿಂಗ್ ಮಾಡ್ತಿಲ್ಲ. ಲಾಕ್ ಡೌನ್ ಇರುವ ಕಾರಣ ಜನ ಟೆಸ್ಟ್ ಮಾಡಲು ಹೊರಗೆ ಬರ್ತಿಲ್ಲ ಅಷ್ಟೇ. ಇದರಿಂದಾಗಿ ಕಡಿಮೆ ಟೆಸ್ಟಿಂಗ್ ನಡೆಯುತ್ತಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಕೊವಿಶೀಲ್ಡ್ ಮೊದಲ ಡೋಸ್, ಕೊವ್ಯಾಕ್ಸಿನ್ ಎರಡನೇ ಡೋಸ್ ನೀಡಲು ತೀರ್ಮಾನಿಸಿದ್ದೇವೆ. ಜಾಗತಿಕ ಟೆಂಡರ್ ಮೂಲಕ 2 ಕೋಟಿ ಲಸಿಕೆ ತರಿಸಿಕೊಳ್ಳಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದಕ ಡೊನಾಲ್ಡ್‌ ಟ್ರಂಪ್‌ಗೆ ಇದು ಮಹಾ ಎಚ್ಚರಿಕೆ ಎಂದ ಇರಾನ್‌

ರೋಗಿಯನ್ನು ಹೊತ್ತೊಯ್ದ ಆಂಬ್ಯುಲೆನ್ಸ್‌ ಬೈಕ್ ಸವಾರ ಮಾಡಿಕೊಟ್ಟ ದಾರಿಗೆ ಎಲ್ಲರೂ ಫಿದಾ

ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ: ಪ್ರಿಯಾಂಕ್ ಖರ್ಗೆ

ರಂಜಾನ್ ಹಬ್ಬದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ: ಎಲ್ಲಾ ಧರ್ಮವನ್ನು ಪ್ರೀತಿಸಬೇಕು ಎಂದ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments