Webdunia - Bharat's app for daily news and videos

Install App

ಸರ್ಕಾರ ಹೊಸ ಯೋಜನೆಗಳನ್ನು ಕೈಗೊಳ್ಳದಿರಲು ಕಾರಣ ಬಿಚ್ಚಿಟ್ಟ ಡಿಸಿಎಂ ಅಶ್ವತ್ ನಾರಾಯಣ

Webdunia
ಶುಕ್ರವಾರ, 25 ಅಕ್ಟೋಬರ್ 2019 (11:39 IST)
ಮಂಗಳೂರು : ಸಾಲಮನ್ನಾ ಹಾಗೂ ಪ್ರವಾಹ ಪರಿಹಾರಕ್ಕೆ ಹಣ ಹೊಂದಿಸಬೇಕು. ಹೀಗಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲು ಬಜೆಟ್ ನಲ್ಲಿ ಹಣ ಸಾಕಾಗಲ್ಲ ಎಂದು ಡಿಸಿಎಂ ಅಶ್ವತ್ ನಾರಾಯಣ ಹೇಳಿದ್ದಾರೆ.




ಮಂಗಳೂರಿನ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಸರ್ಕಾರ ಕೇವಲ 15 ಸಾವಿರ ಕೋಟಿಯಷ್ಟೆ ಕೊಟ್ಟಿದೆ. ಈ ಬಾರಿ ನೆರೆ ಬಂದಿರುವುದರಿಂದ ಹಣ ಹೊಂದಿಸಬೇಕಾಗಿದೆ ಎಂದು ಹೇಳಿದ್ದಾರೆ.


ಉಪಚುನಾವಣೆಯಲ್ಲಿ ಬಿಜೆಪಿಗೆ ಎದುರಾಳಿಗಳೇ ಇಲ್ಲ. ಮಹಾರಾಷ್ಟ್ರ ಚುನಾವಣೆಯಲ್ಲಿ ಅನರ್ಹರಿಗೆ ಸೋಲಾದ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಫಲಿತಾಂಶ ರಾಜ್ಯದಲ್ಲಿ ಪರಿಣಾಮ ಬೀರುವುದಿಲ್ಲ.  ಉಪಚುನಾವಣೆಯಲ್ಲಿ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್, ಜೆಡಿಎಸ್ ಯಾವ ಸ್ಥಿತಿಯಲ್ಲಿದೆ ಅನ್ನೋದು ಗೊತ್ತಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments