Webdunia - Bharat's app for daily news and videos

Install App

ಸರ್ಕಾರ ಹೊಸ ಯೋಜನೆಗಳನ್ನು ಕೈಗೊಳ್ಳದಿರಲು ಕಾರಣ ಬಿಚ್ಚಿಟ್ಟ ಡಿಸಿಎಂ ಅಶ್ವತ್ ನಾರಾಯಣ

Webdunia
ಶುಕ್ರವಾರ, 25 ಅಕ್ಟೋಬರ್ 2019 (11:39 IST)
ಮಂಗಳೂರು : ಸಾಲಮನ್ನಾ ಹಾಗೂ ಪ್ರವಾಹ ಪರಿಹಾರಕ್ಕೆ ಹಣ ಹೊಂದಿಸಬೇಕು. ಹೀಗಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲು ಬಜೆಟ್ ನಲ್ಲಿ ಹಣ ಸಾಕಾಗಲ್ಲ ಎಂದು ಡಿಸಿಎಂ ಅಶ್ವತ್ ನಾರಾಯಣ ಹೇಳಿದ್ದಾರೆ.




ಮಂಗಳೂರಿನ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಸರ್ಕಾರ ಕೇವಲ 15 ಸಾವಿರ ಕೋಟಿಯಷ್ಟೆ ಕೊಟ್ಟಿದೆ. ಈ ಬಾರಿ ನೆರೆ ಬಂದಿರುವುದರಿಂದ ಹಣ ಹೊಂದಿಸಬೇಕಾಗಿದೆ ಎಂದು ಹೇಳಿದ್ದಾರೆ.


ಉಪಚುನಾವಣೆಯಲ್ಲಿ ಬಿಜೆಪಿಗೆ ಎದುರಾಳಿಗಳೇ ಇಲ್ಲ. ಮಹಾರಾಷ್ಟ್ರ ಚುನಾವಣೆಯಲ್ಲಿ ಅನರ್ಹರಿಗೆ ಸೋಲಾದ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಫಲಿತಾಂಶ ರಾಜ್ಯದಲ್ಲಿ ಪರಿಣಾಮ ಬೀರುವುದಿಲ್ಲ.  ಉಪಚುನಾವಣೆಯಲ್ಲಿ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್, ಜೆಡಿಎಸ್ ಯಾವ ಸ್ಥಿತಿಯಲ್ಲಿದೆ ಅನ್ನೋದು ಗೊತ್ತಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments