ವಿಪಕ್ಷಗಳ ವಿರುದ್ಧ ಡಿಸಿಎಂ ಸಿಡಿಮಿಡಿ

Webdunia
ಶನಿವಾರ, 8 ಆಗಸ್ಟ್ 2020 (21:52 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಬಿಜೆಪಿ ನಾಯಕರು ಟೀಕೆಗಳನ್ನು ಮುಂದುವರಿಸಿದ್ದಾರೆ.


ಕೊರೊನಾ ಸಮಯದಲ್ಲಿಯೂ ಟೀಕೆ ಮಾಡುತ್ತಿದ್ದ ವಿಪಕ್ಷಗಳಿಗೆ ಇದೀಗ ನೆರೆ ವಿಷಯದಲ್ಲಿಯೂ ಆರೋಪಗಳಿಗೆ ಮುಂದಾಗಿದ್ದಾರೆ.

ರಚನಾತ್ಮಕ ಸಲಹೆ, ಸೂಚನೆಗಳನ್ನು ಕೊಡುವುದನ್ನು ಬಿಟ್ಟು ರಾಜಕೀಯ ಮಾಡುತ್ತಾ ವಿಪಕ್ಷಗಳು ಕಾಲಹರಣ ಮಾಡುತ್ತಿವೆ.

ಹೀಗಂತ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದು, ಪ್ರಕೃತಿ ವಿಕೋಪ ಸಮಯದಲ್ಲಿಯೂ ವಿಪಕ್ಷದವರು ವಿರೋಧ ಮಾಡುತ್ತಿರೋದು ಸರಿಯಲ್ಲ ಎಂದಿದ್ದಾರೆ.

ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿಗಳು ನೆರೆ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments