ವಿಪಕ್ಷಗಳ ವಿರುದ್ಧ ಡಿಸಿಎಂ ಸಿಡಿಮಿಡಿ

Webdunia
ಶನಿವಾರ, 8 ಆಗಸ್ಟ್ 2020 (21:52 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಬಿಜೆಪಿ ನಾಯಕರು ಟೀಕೆಗಳನ್ನು ಮುಂದುವರಿಸಿದ್ದಾರೆ.


ಕೊರೊನಾ ಸಮಯದಲ್ಲಿಯೂ ಟೀಕೆ ಮಾಡುತ್ತಿದ್ದ ವಿಪಕ್ಷಗಳಿಗೆ ಇದೀಗ ನೆರೆ ವಿಷಯದಲ್ಲಿಯೂ ಆರೋಪಗಳಿಗೆ ಮುಂದಾಗಿದ್ದಾರೆ.

ರಚನಾತ್ಮಕ ಸಲಹೆ, ಸೂಚನೆಗಳನ್ನು ಕೊಡುವುದನ್ನು ಬಿಟ್ಟು ರಾಜಕೀಯ ಮಾಡುತ್ತಾ ವಿಪಕ್ಷಗಳು ಕಾಲಹರಣ ಮಾಡುತ್ತಿವೆ.

ಹೀಗಂತ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದು, ಪ್ರಕೃತಿ ವಿಕೋಪ ಸಮಯದಲ್ಲಿಯೂ ವಿಪಕ್ಷದವರು ವಿರೋಧ ಮಾಡುತ್ತಿರೋದು ಸರಿಯಲ್ಲ ಎಂದಿದ್ದಾರೆ.

ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿಗಳು ನೆರೆ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ ಎಂದು ಡಿಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments