ಕವಿ ನಿಸಾರ್ ಅಹ್ಮದ್ ರ ಕೊಡುಗೆ ಸ್ಮರಿಸಿದ ಡಿಸಿಎಂ

Webdunia
ಭಾನುವಾರ, 3 ಮೇ 2020 (20:40 IST)
ನಾಡಿನ ಹೆಸರಾಂತ ಹಿರಿಯ ಕವಿ, ಸಾಹಿತಿ ನಿಸಾರ್ ಅಹಮದ್  ಅವರ ಸಾಹಿತ್ಯಲೋಕದ ಸಾಧನೆಯನ್ನು ಡಿಸಿಎಂ ಸ್ಮರಿಸಿದ್ದಾರೆ.

ನಿಸಾರ್ ಅಹ್ಮದ್  ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ  ಕಾರಜೋಳ ತೀವ್ರ ಸಂತಾಪ‌ ಸೂಚಿಸಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ಅವರ  ಅಪಾರ ಕೊಡುಗೆ ನೀಡಿದ್ದಾರೆ. ನಿತ್ಯೋತ್ಸವ ಕವನದ ಮೂಲಕ ಕನ್ನಡ ಭುವನೇಶ್ವರಿಗೆ ಮಹತ್ತರ ಸೇವೆ ನೀಡಿದ್ದಾರೆ. ಪ್ರತಿಭಾನ್ವಿತ ಬರಹಗಾರರಿಗೆ ಸ್ಪೂರ್ತಿ ಸೆಲೆಯಾಗಿದ್ದಾರೆ.  ಅವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ವಾಗಿದೆ ಎಂದಿದ್ದಾರೆ.

ನಿಸಾರ್ ಅಹ್ಮದ್ ಅವರ ಬಂಧು ಬಳಗದವರಿಗೂ, ಸಾಹಿತ್ಯ ಅಭಿಮಾನಿಗಳಿಗೆ ಆಗಿರುವ ದುಃಖ ಮತ್ತು ನೋವಿನಲ್ಲಿ ನಾನೂ‌ಭಾಗಿಯಾಗಿದ್ದೇನೆ ಎಂದು ಡಿಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments