Webdunia - Bharat's app for daily news and videos

Install App

ಕವಿ ನಿಸಾರ್ ಅಹ್ಮದ್ ರ ಕೊಡುಗೆ ಸ್ಮರಿಸಿದ ಡಿಸಿಎಂ

Webdunia
ಭಾನುವಾರ, 3 ಮೇ 2020 (20:40 IST)
ನಾಡಿನ ಹೆಸರಾಂತ ಹಿರಿಯ ಕವಿ, ಸಾಹಿತಿ ನಿಸಾರ್ ಅಹಮದ್  ಅವರ ಸಾಹಿತ್ಯಲೋಕದ ಸಾಧನೆಯನ್ನು ಡಿಸಿಎಂ ಸ್ಮರಿಸಿದ್ದಾರೆ.

ನಿಸಾರ್ ಅಹ್ಮದ್  ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ  ಕಾರಜೋಳ ತೀವ್ರ ಸಂತಾಪ‌ ಸೂಚಿಸಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ಅವರ  ಅಪಾರ ಕೊಡುಗೆ ನೀಡಿದ್ದಾರೆ. ನಿತ್ಯೋತ್ಸವ ಕವನದ ಮೂಲಕ ಕನ್ನಡ ಭುವನೇಶ್ವರಿಗೆ ಮಹತ್ತರ ಸೇವೆ ನೀಡಿದ್ದಾರೆ. ಪ್ರತಿಭಾನ್ವಿತ ಬರಹಗಾರರಿಗೆ ಸ್ಪೂರ್ತಿ ಸೆಲೆಯಾಗಿದ್ದಾರೆ.  ಅವರ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ವಾಗಿದೆ ಎಂದಿದ್ದಾರೆ.

ನಿಸಾರ್ ಅಹ್ಮದ್ ಅವರ ಬಂಧು ಬಳಗದವರಿಗೂ, ಸಾಹಿತ್ಯ ಅಭಿಮಾನಿಗಳಿಗೆ ಆಗಿರುವ ದುಃಖ ಮತ್ತು ನೋವಿನಲ್ಲಿ ನಾನೂ‌ಭಾಗಿಯಾಗಿದ್ದೇನೆ ಎಂದು ಡಿಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments