Webdunia - Bharat's app for daily news and videos

Install App

ಒಡಿಸ್ಸಾ ರೈಲು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ

Webdunia
ಶನಿವಾರ, 3 ಜೂನ್ 2023 (15:27 IST)
230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.ಬಾಲಾ ಸೊರ್ ನಲ್ಲಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.ದುರಂತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments