Webdunia - Bharat's app for daily news and videos

Install App

ಪಾಲಿಕೆ ಮೇಲಿನ ಹಿಡಿತ ಮತ್ತಷ್ಟು ಬಿಗಿಗೊಳಿಸಲು ಮುಂದಾದ ಡಿಸಿಎಂ ಡಿಕೆ ಶಿವಕುಮಾರ್

Webdunia
ಭಾನುವಾರ, 6 ಆಗಸ್ಟ್ 2023 (17:07 IST)
ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಪಿನ್ ಟು ಪಿನ್ ಮಾಹಿತಿ ಕಲೆ ಹಾಕಲು‌ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.2019 ರಿಂದ 2023ರ ಅವಧಿಯಲ್ಲಿ  ಬಸವರಾಜ್ ಬೊಮ್ಮಾಯಿ ಬೆಂಗಳೂರು ಉಸ್ತುವಾರಿ ಸಚಿವರಾಗಿದ್ರು.ಬಿಜೆಪಿ ಅವಧಿಯಲ್ಲಿ ಪಾಲಿಕೆ ಆಯುಕ್ತರಾಗಿದ್ದ ಗೌರವ್ ಗುಪ್ತಾ, ಹಣಕಾಸು ಕಮಿಷನರ್ ಆಗಿದ್ದ ತುಳಸಿ ಮದ್ದಿನೇನಿ ಇವರ ಅವಧಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವರದಿಯ ಸಂಪೂರ್ಣ ಮಾಹಿತಿ ಡಿಕೆಶಿ ಕೇಳಿದ್ದಾರೆ.ಅಲ್ಲದೇ ಕಾಮಗಾರಿಯ ಮಾಹಿತಿ ಹಾಗೂ ಅಧಿಕಾರಿಗಳ ವಿವರ ಡಿಕೆಶಿವಕುಮಾರ್ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments