ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 26 ಆಗಸ್ಟ್ 2025 (09:29 IST)
Photo Credit: X

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳ ಸ್ಥಿತಿ ಎಲ್ಲರಿಗೂ ಗೊತ್ತಿರುವಂತದ್ದೇ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ರಾತ್ರೋ ರಾತ್ರಿ ರಸ್ತೆಗಿಳಿದು ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ತಡರಾತ್ರಿಯವರೆಗೂ ಡಿಕೆಶಿ ನೈಟ್ ರೌಂಡ್ಸ್ ನಡೆಸಿದರು. ಸುಗಮ ಸಂಚಾರಕ್ಕೆ ನಾವು ಸದಾ ಬದ್ಧ ಎಂದು ಡಿಕೆಶಿ ಹೇಳಿದ್ದಾರೆ. ಒಂದು ಮಳೆ ಬಂದ ಬೆನ್ನಲ್ಲೇ ಬೆಂಗಳೂರಿನ ರಸ್ತೆಗಳು ಗುಂಡಿ ಬಿದ್ದು ಹೋಗಿವೆ. ಹೀಗಾಗಿ ಈಗ ಸ್ವತಃ ಡಿಸಿಎಂ ರಂಗಕ್ಕಿಳಿದಿದ್ದಾರೆ.

‘ಇಂದು ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದೆ.


ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, 'ಗುಂಡಿ ಗಮನ' ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ' ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ
Show comments