ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

Webdunia
ಶನಿವಾರ, 28 ಅಕ್ಟೋಬರ್ 2023 (14:20 IST)
ಶಾಸಕರಿಗೆ ಆಫರ್ ವಿಚಾರವಾಗಿ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ.ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ.ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ.

ದೊಡ್ಡವರು ಇದರಲ್ಲಿಬಹಳ ಪ್ರಯತ್ನ ಮಾಡ್ತಾ ಇದ್ದಾರೆ.ಪಕ್ಷದ ವಿಚಾರವಾಗಿ ಯಾವುದೇ ಹೇಳಿಕೆ ಕೊಡಬಾರದು.ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ.ಇಲ್ಲದೆ ಹೊದ್ರೆ ನೋಟೀಸ್ ನೀಡಬೇಕಾಗುತ್ತೆ ಎಂದು ತಮ್ಮ ಶಾಸಕರಿಗೆ  ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
 
ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ವಿಚಾರವಾಗಿ ಯಾವ ಕಂಪನಿ ರಾಜ್ಯ ಬಿಟ್ಟು ಹೋಗಿದೆ.ಇದರ ಮಾಹಿತಿ ನನಗೆ ಇಲ್ಲ ವಿಚಾರಿಸುತ್ತೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಮುಂದಿನ ಸುದ್ದಿ
Show comments