ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

Sampriya
ಶುಕ್ರವಾರ, 21 ನವೆಂಬರ್ 2025 (16:27 IST)
Photo Credit X
ಬೆಂಗಳೂರು: ನನ್ನತ್ರ ಯಾವಾ ಬಣನೂ ಇಲ್ಲ, ನಾನು ಯಾವ ಬಣದ ನಾಯಕನೂ ಅಲ್ಲ. 147 ಶಾಸಕರಿಗೂ ಅಧ್ಯಕ್ಷ, ನನಗೆ ಅವರೆಲ್ಲರೂ ಸಾಮಾನರೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 

ದೆಹಲಿಗೆ ಕೆಲ ಶಾಸಕರು ಡಿಕೆ ಶಿವಕುಮಾರ್ ಪರ ಶಕ್ತಿ ಪ್ರದರ್ಶಿಸಲು ಹೋಗಿದ್ದಾರೆಂಬ ಚರ್ಚೆಯ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ,  ನನಗೆ ಯಾವಾ ಗುಂಪನ್ನು ಕರೆದುಕೊಂಡು ಹೋಗಲು ಇಷ್ಟನೂ ಇಲ್ಲ, ಅದನ್ನು ಮಾಡುವುದೂ ಇಲ್ಲ ಎಂದರು. 

ಸಚಿವ ಸಂಪುಟವನ್ನು ಪುನರ್ ರಚನೆ ಮಾಡುವುದನ್ನು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡುತ್ತಾರೆ.  ಸರ್ಕಾರವನ್ನು ಅವರು ಪುನರ್ ರಚನೆ ಮಾಡುತ್ತಾರೆ. ಹಾಗಾಗಿ ಎಲ್ಲ ಶಾಸಕರು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. 

ಹಾಗಾಗಿ ಅವರೆಲ್ಲ ದೆಹಲಿಯಲ್ಲಿ  ನಾಯಕರನ್ನು ಭೇಟಿಯಾಗಲು ಹೋಗಿದ್ದಾರೆ. ಇದು ಸರ್ವೇಸಾಮಾನ್ಯ ಎಂದರು. 

ಅವರಿಗೆಲ್ಲ ಹಕ್ಕಿದೆ. ಮಲ್ಲಿಕಾರ್ಜುನ್ ಅವರನ್ನು ಕೆಲವರು ಭೇಟಿಯಾಗಿದ್ದಾರೆ. ಅದರಲ್ಲೇನಿದೆ ತಪ್ಪು ಎಂದು ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments