ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

Webdunia
ಭಾನುವಾರ, 12 ನವೆಂಬರ್ 2023 (21:05 IST)
ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿ‌ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ?ಕುಮಾರಸ್ವಾಮಿಗೆ ಏನು ಗೋತ್ತಿದೆ ನಮ್ಮ ಗ್ಯಾರಂಟಿ ಬಗ್ಗೆ ಅವರೇನು ಫಲಾನುಭವಿನಾ..?ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ.ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು.

ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ.ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ.೫% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ.ಪಾಪ ಅವರು ಮಾತನಾಡುತ್ತಿದ್ದಾರೆ ಮಾತನಾಡಲಿ.ಬಡವರು, ಹೆಣ್ಣುಮಕ್ಕಳ ನೋವು ಗೋತ್ತಿಲ್ಲ.ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆದಸರಾಗೆ ಬಂದಿದ್ದ ಜನರು ನೋಡಿದ್ರೆ ಗೋತ್ತಾಗುತ್ತೆ.ಕುಮಾರಸ್ವಾಮಿ ಬಹಳ ಅರ್ಜೆಂಟ್ ಅಲ್ಲಿ ಇದ್ದಾರೆ.ಸುಮ್ಮನೆ ಸಚಿವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments