Webdunia - Bharat's app for daily news and videos

Install App

ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

Webdunia
ಭಾನುವಾರ, 12 ನವೆಂಬರ್ 2023 (21:05 IST)
ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿ‌ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ?ಕುಮಾರಸ್ವಾಮಿಗೆ ಏನು ಗೋತ್ತಿದೆ ನಮ್ಮ ಗ್ಯಾರಂಟಿ ಬಗ್ಗೆ ಅವರೇನು ಫಲಾನುಭವಿನಾ..?ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ.ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು.

ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ.ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ.೫% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ.ಪಾಪ ಅವರು ಮಾತನಾಡುತ್ತಿದ್ದಾರೆ ಮಾತನಾಡಲಿ.ಬಡವರು, ಹೆಣ್ಣುಮಕ್ಕಳ ನೋವು ಗೋತ್ತಿಲ್ಲ.ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆದಸರಾಗೆ ಬಂದಿದ್ದ ಜನರು ನೋಡಿದ್ರೆ ಗೋತ್ತಾಗುತ್ತೆ.ಕುಮಾರಸ್ವಾಮಿ ಬಹಳ ಅರ್ಜೆಂಟ್ ಅಲ್ಲಿ ಇದ್ದಾರೆ.ಸುಮ್ಮನೆ ಸಚಿವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments