Webdunia - Bharat's app for daily news and videos

Install App

ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

Webdunia
ಭಾನುವಾರ, 12 ನವೆಂಬರ್ 2023 (21:05 IST)
ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿ‌ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ?ಕುಮಾರಸ್ವಾಮಿಗೆ ಏನು ಗೋತ್ತಿದೆ ನಮ್ಮ ಗ್ಯಾರಂಟಿ ಬಗ್ಗೆ ಅವರೇನು ಫಲಾನುಭವಿನಾ..?ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ.ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು.

ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ.ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ.೫% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ.ಪಾಪ ಅವರು ಮಾತನಾಡುತ್ತಿದ್ದಾರೆ ಮಾತನಾಡಲಿ.ಬಡವರು, ಹೆಣ್ಣುಮಕ್ಕಳ ನೋವು ಗೋತ್ತಿಲ್ಲ.ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆದಸರಾಗೆ ಬಂದಿದ್ದ ಜನರು ನೋಡಿದ್ರೆ ಗೋತ್ತಾಗುತ್ತೆ.ಕುಮಾರಸ್ವಾಮಿ ಬಹಳ ಅರ್ಜೆಂಟ್ ಅಲ್ಲಿ ಇದ್ದಾರೆ.ಸುಮ್ಮನೆ ಸಚಿವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments