Webdunia - Bharat's app for daily news and videos

Install App

ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ

Webdunia
ಶನಿವಾರ, 27 ಮೇ 2023 (21:42 IST)
ಚುನಾವಣೆ ವೇಳೆ ಹಗಲು ರಾತ್ರಿ ಕೆಲಸ ಮಾಡಿದ ಎಲ್ಲ ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ ಸಲ್ಲಿಸಿದ್ದಾರೆ,ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ ಕೆಪಿಸಿಸಿ ಸಿಬ್ಬಂದಿಗಳ ಶ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
 
ಆಫೀಸ್ ಬಾಯಿಂದ ಹಿಡಿದು ಎಲ್ಲರಿಗೆ ಕೃತಜ್ಙತೆ.ತಮ್ಮಗಳ ಪಾತ್ರ ದೊಡ್ಡದೆಂದು ಕೆಪಿಸಿಸಿ ನೂತನ ಕಚೇರಿಯಲ್ಲಿ ಎಲ್ಲರ ಜೊತೆ ಸಭೆ ನಡೆಸಿ ಸಭೆಯ ವೇಳೆ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments