ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ

Webdunia
ಶನಿವಾರ, 27 ಮೇ 2023 (21:42 IST)
ಚುನಾವಣೆ ವೇಳೆ ಹಗಲು ರಾತ್ರಿ ಕೆಲಸ ಮಾಡಿದ ಎಲ್ಲ ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ ಸಲ್ಲಿಸಿದ್ದಾರೆ,ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ ಕೆಪಿಸಿಸಿ ಸಿಬ್ಬಂದಿಗಳ ಶ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
 
ಆಫೀಸ್ ಬಾಯಿಂದ ಹಿಡಿದು ಎಲ್ಲರಿಗೆ ಕೃತಜ್ಙತೆ.ತಮ್ಮಗಳ ಪಾತ್ರ ದೊಡ್ಡದೆಂದು ಕೆಪಿಸಿಸಿ ನೂತನ ಕಚೇರಿಯಲ್ಲಿ ಎಲ್ಲರ ಜೊತೆ ಸಭೆ ನಡೆಸಿ ಸಭೆಯ ವೇಳೆ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments