Webdunia - Bharat's app for daily news and videos

Install App

ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ

Webdunia
ಶನಿವಾರ, 27 ಮೇ 2023 (21:42 IST)
ಚುನಾವಣೆ ವೇಳೆ ಹಗಲು ರಾತ್ರಿ ಕೆಲಸ ಮಾಡಿದ ಎಲ್ಲ ಕೆಪಿಸಿಸಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆಶಿ ಕೃತಜ್ಙತೆ ಸಲ್ಲಿಸಿದ್ದಾರೆ,ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ ಕೆಪಿಸಿಸಿ ಸಿಬ್ಬಂದಿಗಳ ಶ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
 
ಆಫೀಸ್ ಬಾಯಿಂದ ಹಿಡಿದು ಎಲ್ಲರಿಗೆ ಕೃತಜ್ಙತೆ.ತಮ್ಮಗಳ ಪಾತ್ರ ದೊಡ್ಡದೆಂದು ಕೆಪಿಸಿಸಿ ನೂತನ ಕಚೇರಿಯಲ್ಲಿ ಎಲ್ಲರ ಜೊತೆ ಸಭೆ ನಡೆಸಿ ಸಭೆಯ ವೇಳೆ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

Gold Price: ಚಿನ್ನದ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ '80s ಟ್ರೆಂಡ್ ಫೋಟೋ': ಏನಿದು, ಮಾಡುವುದು ಹೇಗೆ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಮುಂದಿನ ಸುದ್ದಿ
Show comments