ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿದ ಡಿಸಿಎಂ ಡಿಕೆಶಿ

Webdunia
ಸೋಮವಾರ, 11 ಡಿಸೆಂಬರ್ 2023 (15:40 IST)
ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಂತಾಪ ಸೂಚನೆ ನಿರ್ಣಯವನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಲವರು ಬದುಕಿದ್ದಾಗಲೂ ಸತ್ತಂತೆ ಇರ್ತಾರೆ, ಕೆಲವರು ಸತ್ತ ಬಳಿಕವೂ ಬದುಕಿರುತ್ತಾರೆ ಎಂಬುದಕ್ಕೆ ಉದಾಹರಣೆ ಇದೆ ಎಂದು ಲೀಲಾವತಿ ಅವರ ಜೀವನ ಶೈಲಿಯನ್ನ ಉದಾಹರಣೆ ನೀಡಿದ್ರು.

ಇನ್ನು, ಅವರ ಜೊತೆಗಿನ ಕೆಲವು ನೆನಪುಗಳನ್ನ ಹಂಚಿಕೊಂಡ ಡಿಕೆಶಿ, ಜೈಲಿನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯೋ ವಿಚಾರವಾಗಿ ನನ್ನ ಬಳಿ ಲೀಲಾವತಿ ಅವರು ಪುತ್ರನ ಜೊತೆಗೆ ಬಂದಿದ್ದರು. ಆ ವೇಳೆ ನಾನು ಅನುಮತಿ ಕೊಡಿಸಿದೆ ಎಂದು ನೆನಪಿಸಿಕೊಂಡ್ರು.

ಇನ್ನು, ಲೀಲಾವತಿ ಅವರು ಬಹಳ ಕಷ್ಟವನ್ನು ಎದುರಿಸಿ, ಬದುಕಿದ್ದಾರೆ. ಅವರು ಅಜಾತಶತ್ರು ಎಂದು ಹೆಮ್ಮೆಪಟ್ರು. ಜೊತೆಗೆ ನನ್ನ ರಾಜಕಾರಣದ ಬದುಕಿನಲ್ಲಿ ಲೀಲಾವತಿ ಅವರು ಕಟ್ಟಿಸಿದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ್ದು, ನನ್ನ ಭಾಗ್ಯ ಎಂದು ಹೆಮ್ಮೆಯ ಮಾತುಗಳನ್ನಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ ಗಮನಿಸಿ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಮುಂದಿನ ಸುದ್ದಿ
Show comments