Webdunia - Bharat's app for daily news and videos

Install App

ಡಿಸಿಎಂ ಡಿಕೆಶಿ ನೀರಿನ ಕಳ್ಳ - ಈಶ್ವರಪ್ಪ

Webdunia
ಬುಧವಾರ, 20 ಸೆಪ್ಟಂಬರ್ 2023 (17:20 IST)
ಡಿಸಿಎಂ ಡಿ.ಕೆ.ಶಿವಕುಮಾರ್​ ನೀರಿನ ಕಳ್ಳ.. ಡಿಕೆಶಿ ರೈತರಿಗೆ ದ್ರೋಹ ಮಾಡಿದ್ದಾರೆ.. ಡಿಸಿಎಂ ಅಯೋಗ್ಯ ಎಂದು ಮಾಜಿ ಸಚಿವ K.S.ಈಶ್ವರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವಿಚಾರ ಕುರಿತು ಮಾತನಾಡಿದ್ರು.. ಮೈತ್ರಿ ಮಾತುಕತೆ ನಡೆಯುತ್ತಿದೆ, ಏನಾಗಿದೆ ಗೊತ್ತಿಲ್ಲ. ಮಾಧ್ಯಮದಲ್ಲಿ ಬಂದಿರೋದು ಅಷ್ಟೇ ಗೊತ್ತು ಎಂದ್ರು.. ಇನ್ನು ಮೂವರು ಡಿಸಿಎಂ ನೇಮಕ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಡಿಕೆಶಿಗೆ ಅವಮಾನ ಮಾಡಲು ಸಿದ್ದರಾಮಯ್ಯ ಚೇಲಾಗಳು ಪಣ ತೊಟ್ಟಿದ್ದಾರೆ. ಡಿಕೆಶಿ ಚೇಲಾಗಳು ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ವಿಚಾರಗಳಲ್ಲಿ ಗೊಂದಲವಿದೆ. ಲೋಕಸಭೆ ಚುನಾವಣೆಯ ಪೂರ್ವ ಅಥವಾ ಬಳಿಕ ರಾಜ್ಯ ಸರ್ಕಾರ ಬೀಳುತ್ತೆ ಎಂದು ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments