Webdunia - Bharat's app for daily news and videos

Install App

ಹೆಚ್ಡಿಕೆ ಆರೋಪಗಳಿಗೆ ಕೆಂಡಾಮಂಡಲರಾದ ಡಿಸಿಎಂ ಡಿಕೆಶಿ

Webdunia
ಗುರುವಾರ, 26 ಅಕ್ಟೋಬರ್ 2023 (14:45 IST)
ಕುಮಾರಸ್ವಾಮಿ ಆರೋಪಕ್ಕೆ ಅವನು ಏನೋ ಹೇಳೋದು ನಾನು ಏನೋ ಹೇಳೋದು.ಗಾಳಿಯಲ್ಲಿ ಗುಂಡು ಹೊಡೆಯೋದಲ್ಲ ಬೇಡ.ಅವರು ಚರ್ಚೆಗೆ ಟೈಮ್ ಫಿಕ್ಸ್ ಮಾಡಲಿ.ನಾನು ಚರ್ಚೆಗೆ ಸಿದ್ದನಿದ್ದೇನೆ, ಏನು ಉತ್ತರ ಕೊಡಬೇಕೋ ಅಲ್ಲೇ ಕೊಡ್ತೀನಿ ಎಂದು ಹೇಳಿ ಡಿಕೆಶಿವಕುಮಾರ್ ಹೊರಟರು.
 
ಎನೀ ಟೈಮ್, ಚರ್ಚೆಗೆ ಸಮಯ ಫಿಕ್ಸ್ ಮಾಡಿ.1 ನೇ ತಾರೀಖಿನ ಮೇಲೆ ಫಿಕ್ಸ್ ಮಾಡಿ.ಇನ್ನೂ ಡಿಕೆ ಶಿವಕುಮಾರ್ ಪಟಾಲಮ್ ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಆರೋಪ ವಿಚಾರಕ್ಕೆ ನೋಡ್ರಿ ನಾನು ಏನು ಮಾಡಿದ್ದೇನೆ, ಅವನು ಅವ್ರು ಏನು ಮಾಡಿದ್ದಾರೆ ಅನ್ನೋದನ್ನು ಬಿಚ್ಚಿ ಮಾತಡೋಣ.ಇದು ಬಿಟ್ಟು, ಹೆಚ್ಡಿಕೆಯ ಬೇರೆ ಯಾವುದೇ ಆರೋಪಗಳಿಗೂ ಪ್ರತಿಕ್ರಿಯೆ ಕೊಡದೆ ಡಿಕೆಶಿವಕುಮಾರ್ ಹೊರಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments