Webdunia - Bharat's app for daily news and videos

Install App

ಸಿಎಂ ಕುರ್ಚಿ ಚರ್ಚೆ ಬೇಡ ಎಂದ ಡಿಸಿಎಂ

Webdunia
ಶುಕ್ರವಾರ, 10 ಮೇ 2019 (18:50 IST)
ಮೈತ್ರಿ ಸರಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾರೆ.  ಹೀಗಾಗಿ ಸಿಎಂ ಕುರ್ಚಿ ಕುರಿತು ಚರ್ಚೆ ಮಾಡೋದು ಸರಿಯಲ್ಲ. ಅದು ಅಪ್ರಸ್ತುತ ಹಾಗೇ ಅದಕ್ಕೆ ಅರ್ಥವೇ ಇಲ್ಲ. ಹೀಗಂತ ಡಿಸಿಎಂ ಹೇಳಿದ್ದಾರೆ.

ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾತನಾಡಿದ್ದು, ಸರಕಾರ ರಚಿಸೋದಾಗಿ ಹೇಳುವ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಅವರು ಏನಾದರೂ ಹೇಳಿಕೊಳ್ಳಲಿ. ಮೈತ್ರಿ ಸರಕಾರಕ್ಕೆ ಯಾವುದೇ ರೀತಿ ಧಕ್ಕೆ ಇಲ್ಲ ಎಂದರು.

ಚಿಂಚೋಳಿ ವಿಧಾನಸಭೆಯ ಉಪಚುನಾವಣೆಯ ಹೊಣೆಗಾರಿಕೆ ನನ್ನ ಮೇಲೆ ಹೈಕಮಾಂಡ್ ವಹಿಸಿದೆ. ಕುಂದಗೋಳದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಇದ್ದಾರೆ. ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೆಲ್ಲಲಿದ್ದಾರೆ ಎಂದು ಡಿಸಿಎಂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments