Daily Horoscope

ಸಿಎಂ ಕುರ್ಚಿ ಚರ್ಚೆ ಬೇಡ ಎಂದ ಡಿಸಿಎಂ

Webdunia
ಶುಕ್ರವಾರ, 10 ಮೇ 2019 (18:50 IST)
ಮೈತ್ರಿ ಸರಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾರೆ.  ಹೀಗಾಗಿ ಸಿಎಂ ಕುರ್ಚಿ ಕುರಿತು ಚರ್ಚೆ ಮಾಡೋದು ಸರಿಯಲ್ಲ. ಅದು ಅಪ್ರಸ್ತುತ ಹಾಗೇ ಅದಕ್ಕೆ ಅರ್ಥವೇ ಇಲ್ಲ. ಹೀಗಂತ ಡಿಸಿಎಂ ಹೇಳಿದ್ದಾರೆ.

ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾತನಾಡಿದ್ದು, ಸರಕಾರ ರಚಿಸೋದಾಗಿ ಹೇಳುವ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಅವರು ಏನಾದರೂ ಹೇಳಿಕೊಳ್ಳಲಿ. ಮೈತ್ರಿ ಸರಕಾರಕ್ಕೆ ಯಾವುದೇ ರೀತಿ ಧಕ್ಕೆ ಇಲ್ಲ ಎಂದರು.

ಚಿಂಚೋಳಿ ವಿಧಾನಸಭೆಯ ಉಪಚುನಾವಣೆಯ ಹೊಣೆಗಾರಿಕೆ ನನ್ನ ಮೇಲೆ ಹೈಕಮಾಂಡ್ ವಹಿಸಿದೆ. ಕುಂದಗೋಳದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಇದ್ದಾರೆ. ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ ಎಂದರು.

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೆಲ್ಲಲಿದ್ದಾರೆ ಎಂದು ಡಿಸಿಎಂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments