Webdunia - Bharat's app for daily news and videos

Install App

ಕಸಕಂಡು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ ಡಿಸಿಎಂ

Webdunia
ಭಾನುವಾರ, 9 ಜುಲೈ 2023 (18:03 IST)
ರಸ್ತೆ ಬದಿ ಕಸ ನೋಡಿ ಕಾರು ಡಿಕೆ ಶಿವಕುಮಾರ್ ಕಾರು ನಿಲ್ಲಿಸಿದ್ರು.ಸೀಗೆಹಳ್ಳಿ ಮತ್ತು ಕನ್ನಳ್ಳಿ ಎರಡು‌ ಕಸ ವಿಲೇವಾರಿ ಘಟಕಗಳ ವೇಬ್ರೀಜ್ ಪರಿಶೀಲನೆ ಡಿಸಿಎಂ ಡಿಕೆಶಿ ಪರಿಶೀಲಿಸಿದ್ರು.ಕಸದ ತೂಕದಲ್ಲಿ ವ್ಯಾತ್ಯಾಸ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು,ಈ ಹಿನ್ನೆಲೆ ಎರಡು ಘಟಕಗಳ ವೇ ಬ್ರೀಜ್ ಪರಿಶೀಲನೆ ನಡೆಸಿದ್ರು
 
ಅಲ್ಲದೇ ಮಾಗಡಿ ರಸ್ತೆ ಕಾಲಿ ಜಾಗದಲ್ಲಿ ಕಸ ಕಂಡು ಸ್ಥಳ ಪರಿಶೀಲನೆ ನಡೆಸಲು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.ರಸ್ತೆ ಪಕ್ಕ ಕಸ ಕ್ಲಿನ್ ಮಾಡಿಸಿ ಜೊತೆಗೆ ಕಸ ಹಾಕದ ಹಾಗೆ ಕ್ರಮವಹಿಸಿ ಈ ರೀತಿಯಲ್ಲಿ ರಸ್ತೆ ಪಕ್ಕದಲ್ಲಿ ಕಸ ಹಾಕಿದರೆ ಹೇಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ  ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments