Webdunia - Bharat's app for daily news and videos

Install App

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದ ಡಿಸಿಎಂ

Webdunia
ಗುರುವಾರ, 22 ನವೆಂಬರ್ 2018 (12:46 IST)
ಬೆಂಗಳೂರು : ಪಂಚ ಕ್ಷೇತ್ರಗಳ ಉಪಚುನಾವಣೆ ನಂತರ ಸಂಪುಟ ವಿಸ್ತರಣೆಗೆ ಮಾಡಬಹುದು ಎಂದುಕೊಂಡಿರುವ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಇದೀಗ ಡಿಸಿಎಂ ಪರಮೇಶ್ವ‍ರ್ ಅವರು ಶಾಕ್ ನೀಡಿದ್ದಾರೆ.


ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವ‍ರ್ ಅವರು,’ ಈ ತಿಂಗಳಲ್ಲೇ ಮಾಡಬೇಕು ಅನ್ನೋದು ನಮ್ಮ ಉದ್ದೇಶವಾಗಿದ್ದು, ಈ ಬಗ್ಗೆ ನಾವು ಈಗಾಗಲೇ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೆ.ಸಿ.ವೇಣುಗೋಪಾಲ್ ಬಳಿ ಚರ್ಚೆ ನಡೆಸಿದ್ದೇವೆ, ಅವರು ರಾಹುಲ್ ಜೊತೆ ಚರ್ಚಿಸಿ ನಮಗೆ ತಿಳಿಸುತ್ತಾರೆ ಅಂತ ಹೇಳಿದರು ಎಂದು ತಿಳಿಸಿದ್ದಾರೆ.


ಆದರೆ ರಾಹುಲ್ ಗಾಂಧಿಯವರು ಸದ್ಯಕ್ಕೆ ಪಂಚರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿಯಾಗಿರುವ ಕಾರಣದಿಂದ ಇನ್ನೂ ಕೆ.ಸಿ.ವೇಣುಗೋಪಾಲ್ ಅವರು ಅವರನ್ನು ಭೇಟಿಯಾಗಿಲ್ಲ, ಹೀಗಾಗಿ ರಾಹುಲ್ ಭೇಟಿ ಮಾಡಿದ ನಂತರ ಮಾತುಕತೆ ನಡೆಸಿ, ಅನುಮತಿ ಸಿಕ್ಕ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ ಅಂತ ಹೇಳಿದ್ದಾರೆ.


ಇವೆಲ್ಲಾ ಪ್ರತಿಕ್ರಿಯೆಗಳು ಮುಗಿಯುವ ಹೊತ್ತಿಗೆ ಲೋಕಸಭಾ ಚುನಾವಣೆ ಬರಲಿದೆ. ಆದಕಾರಣ ಆ ವೇಳೆ ಸಂಪುಟ ವಿಸ್ತರಣೆ ಮಾಡಿ, ಮುಂದೆ ಉಂಟಾಗುವ ಅದರ ನಷ್ಟವನ್ನು ಅನುಭವಿಸುವ ಬದಲು ಎಲ್ಲವನ್ನೂ ಲೋಕಸಭಾ ಚುನಾವಣೆ ಮುಗಿದ ಬಳಿಕವೇ ನೋಡಿಕೊಂಡರೆ ಉತ್ತಮ ಎನ್ನುವ ಅಭಿಪ್ರಾಯ ಮೂಡಿ ಬಂದಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments