Webdunia - Bharat's app for daily news and videos

Install App

ದೀಪಾವಳಿಯನ್ನು ವಿಶೇಷವಾಗಿ ಆಚರಿಸಿದ ಡಿಸಿಎಂ ಗೋವಿಂದ ಕಾರಜೋಳ

Webdunia
ಮಂಗಳವಾರ, 29 ಅಕ್ಟೋಬರ್ 2019 (06:56 IST)
ಬೆಂಗಳೂರು : ಎಲ್ಲರೂ ದೀಪಾವಳಿ ಹಬ್ಬವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸುತ್ತಾ ಪಟಾಕಿಗಳನ್ನು ಸುಟ್ಟು ಸಂಭ್ರಮಿಸಿದರೆ  ಡಿಸಿಎಂ ಗೋವಿಂದ ಕಾರಜೋಳ ಅವರು ಮಾತ್ರ ದೀಪಾವಳಿಯನ್ನು ಬಹಳ ವಿಶೇಷವಾಗಿ ಆಚರಿಸಿದ್ದಾರೆ.




ಡಿಸಿಎಂ ಗೋವಿಂದ ಕಾರಜೋಳ ಅವರು ಸುಮನಹಳ್ಳಿಯ ಭಿಕ್ಷುಕರ ಕಾಲೋನಿಗೆ ಭೇಟಿ ನೀಡಿ ಅಲ್ಲಿದ್ದ ಭಿಕ್ಷುಕರಿಗೆ ಸಿಹಿ ಹಂಚುವುದರ ಮೂಲಕ ಈ ಬಾರಿ ದೀಪಾವಳಿಯನ್ನು ಬಹಳ ವಿಶೇಷವಾಗಿ ಆಚರಿಸಿದ್ದಾರೆ.


ಈ ವೇಳೆ ಮಾತನಾಡಿದ ಅವರು, ಭಿಕ್ಷಾಟನೆ ಎನ್ನುವುದು ಸಾಮಾಜಿಕ ಪಿಡುಗು. ಅದರ ಮೂಲೋತ್ಪಾಟನೆಗಾಗಿ ಅಂದೇ ಜಯಚಾಮರಾಜೇಂದ್ರ ಒಡೆಯರ್ ಭಿಕ್ಷುಕರ ಫುನರ್ವಸತಿ ಕೇಂದ್ರ ಸ್ಥಾಪಿಸಿದ್ದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments