ದೀಪಾವಳಿಯನ್ನು ವಿಶೇಷವಾಗಿ ಆಚರಿಸಿದ ಡಿಸಿಎಂ ಗೋವಿಂದ ಕಾರಜೋಳ

Webdunia
ಮಂಗಳವಾರ, 29 ಅಕ್ಟೋಬರ್ 2019 (06:56 IST)
ಬೆಂಗಳೂರು : ಎಲ್ಲರೂ ದೀಪಾವಳಿ ಹಬ್ಬವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸುತ್ತಾ ಪಟಾಕಿಗಳನ್ನು ಸುಟ್ಟು ಸಂಭ್ರಮಿಸಿದರೆ  ಡಿಸಿಎಂ ಗೋವಿಂದ ಕಾರಜೋಳ ಅವರು ಮಾತ್ರ ದೀಪಾವಳಿಯನ್ನು ಬಹಳ ವಿಶೇಷವಾಗಿ ಆಚರಿಸಿದ್ದಾರೆ.




ಡಿಸಿಎಂ ಗೋವಿಂದ ಕಾರಜೋಳ ಅವರು ಸುಮನಹಳ್ಳಿಯ ಭಿಕ್ಷುಕರ ಕಾಲೋನಿಗೆ ಭೇಟಿ ನೀಡಿ ಅಲ್ಲಿದ್ದ ಭಿಕ್ಷುಕರಿಗೆ ಸಿಹಿ ಹಂಚುವುದರ ಮೂಲಕ ಈ ಬಾರಿ ದೀಪಾವಳಿಯನ್ನು ಬಹಳ ವಿಶೇಷವಾಗಿ ಆಚರಿಸಿದ್ದಾರೆ.


ಈ ವೇಳೆ ಮಾತನಾಡಿದ ಅವರು, ಭಿಕ್ಷಾಟನೆ ಎನ್ನುವುದು ಸಾಮಾಜಿಕ ಪಿಡುಗು. ಅದರ ಮೂಲೋತ್ಪಾಟನೆಗಾಗಿ ಅಂದೇ ಜಯಚಾಮರಾಜೇಂದ್ರ ಒಡೆಯರ್ ಭಿಕ್ಷುಕರ ಫುನರ್ವಸತಿ ಕೇಂದ್ರ ಸ್ಥಾಪಿಸಿದ್ದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಕದನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments