Webdunia - Bharat's app for daily news and videos

Install App

ಜಿ.ಟಿ ದೇವೇಗೌಡರು ಬಿಜೆಪಿಗೆ ಬರೋದಾದ್ರೆ ಸ್ವಾಗತ ಎಂದ ಡಿಸಿಎಂ ಗೋವಿಂದ ಕಾರಜೋಳ

Webdunia
ಭಾನುವಾರ, 15 ಸೆಪ್ಟಂಬರ್ 2019 (10:21 IST)
ಬಾಗಲಕೋಟೆ : ಜೆಡಿಎಸ್​​​​ ಶಾಸಕ ಜಿ.ಟಿ ದೇವೇಗೌಡರು ಬಿಜೆಪಿಗೆ ಬರೋದಾದ್ರೆ ಸ್ವಾಗತಿಸುತ್ತೇವೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.




ಇಂದು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ಜೆ.ಟಿ ದೇವೇಗೌಡರು ಬಿಜೆಪಿ ಬರೋದು ನನಗೆ ಗೊತ್ತಿಲ್ಲ. ಆದರೆ, ಈ ಬಗ್ಗೆ ಸುಮಾರು ಸಲ ಕೇಳಿದ್ದೇವೆ. ನನ್ನೊಂದಿಗೆ ಈ ಬಗ್ಗೆ ಯಾರೂ ಮಾತನಾಡಿಲ್ಲ. ಪಕ್ಷ ಸೇರೋದಾದ್ರೆ ಸೇರಬಹುದು. ಬಿಜೆಪಿ ನಿಂತ ನೀರಲ್ಲ, ಹರಿಯುವ ನೀರು. ಹೀಗಾಗಿ ಯಾರೇ ಆಗಲಿ ಪಕ್ಷದ ತತ್ವ, ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.


ಹೊಸ ಟ್ರಾಫಿಕ್ ರೂಲ್ಸ್ ಬಗ್ಗೆ ಮಾತನಾಡಿದ ಅವರು,  ದುಬಾರಿ ದಂಡಕ್ಕಾದರೂ ಹೆದರಿ ಕಾನೂನು ಪಾಲನೆ ಮಾಡಲಿ ಅನ್ನೋದು ಸರ್ಕಾರದ ಉದ್ದೇಶ. ದಂಡ ಸ್ವಲ್ಪ ಹೆಚ್ಚಾಗಿದೆ ಎಂದು ಎಲ್ಲಾ ರಾಜ್ಯದವರು ಹೇಳುತ್ತಿದ್ದಾರೆ. ದಂಡವನ್ನು ಕೆಲವು ರಾಜ್ಯದವರು ಮಾರ್ಪಾಡು ಮಾಡಿದ್ದಾರೆ. ಈ ಬಗ್ಗೆ ನಮಗೆ ನಿಖರವಾದ ಮಾಹಿತಿ ಸಿಕ್ಕಿಲ್ಲ. ನಾವು ಕೂಡಾ ಪುನರ್ ಪರಿಶೀಲನೆ ಮಾಡೋ ವಿಚಾರದಲ್ಲಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಕಾನೂನು ಜಾರಿಗೆ ತಂದಿದೆ. ಸಾರಿಗೆ ನಿಯಮ ಪಾಲಿಸಬೇಕು, ಅಪಘಾತ ಕಡಿಮೆಯಾಗಬೇಕು ಎಂಬುದು ನಮ್ಮ ಉದ್ದೇಶ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments