Webdunia - Bharat's app for daily news and videos

Install App

ಶಾಂಗ್ರಿಲಾ ಹೋಟೆಲ್ ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ

Webdunia
ಬುಧವಾರ, 14 ಜೂನ್ 2023 (00:22 IST)
ನಿನ್ನೆ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ನಗರದ ಕೆಲ ಭಾಗಗಳಿಗೆ ಟ್ರಾಫಿಕ್ ದಟ್ಟಣೆಯನ್ನು ತಿಳಿಯಲು 11 ಗಂಟೆಗೆ ಕೆಲ ಸ್ಥಳಗಳಿಗೆ ಭೇಟಿ ನೀಡಲು ಆರಂಭವಾಗುವ ಮುಂಚೆ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಬಿಬಿಎಂಪಿ ಅಧಿಕಾರಿಗಳಾದ ಮುಖ್ಯ ಆಯುಕ್ತರಾಗಿರುವ ತುಷಾರ್ ಗಿರಿನಾಥ್ ಮತ್ತು ಪಾಲಿಕೆ ಆಡಳಿತಧಿಕಾರಿಯಾಗಿದ್ದ ರಾಕೇಶ್ ಸಿಂಗ್ ಜೊತೆಗೆ ವಿಶೇಷ ಆಯುಕ್ತರಾದ ದೀಪಕ್ ಸೇರಿದಂತೆ ಕೆಲ ಅಧಿಕಾರಿಗಳು ಕಾಂಗ್ರೆಸ್ ನ‌ ಸುರ್ಜೆವಾಲ,ಮತ್ತು ಡಿಕೆ ಶಿವಕುಮಾರ್ ‌ಇದ್ದ ಮೀಟಿಂಗ್ ನಲ್ಲಿ ಪಾಲಿಕೆ ಅಧಿಕಾರಿಗಳು ಇದ್ದರು ಎಂದು ವಿರೋಧ ಪಕ್ಷದಿಂದ ಕೆಲ ಟಿಕೆಗಳು ಕೇಳಿ ಬಂದಿದ್ದವು, ಅದಕ್ಕೆ ‌ಇಂದು ಮುಖ್ಯ ಆಯುಕ್ತ ‌ತುಷಾರ್ ಗಿರಿನಾಥ್,ಡಿ.ಸಿ.ಎಂ ಡಿ.ಕೆ ಶಿವಕುಮಾರ್ ‌ಗೆ‌ ಬ್ರೀಫಿಂಗ್ ಮಾಡಲು ಹೋಗಿದ್ದೆವು ಎಂದು ಮೆಲ್ಲೊಟ್ಟಕ್ಕೆ ಹೇಳಿಕೊಂಡ ಜಾರಿಕೊಂಡ ಪಾಲಿಕೆ ಮುಖ್ಯ ‌ಆಯುಕ್ತ ತುಷಾರ್ ಗಿರಿನಾಥ್ ಇನ್ನೂ ‌ಈ ವಿಚಾರ ಸಾರ್ವಜನಿಕ ವಲಯಗಳಲ್ಲಿ ಹತ್ತು ಹಲವು ಟೀಕೆಗಳಿಗೆ ಕಾರಣವಾಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments