Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿಯವರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

Webdunia
ಶುಕ್ರವಾರ, 19 ಜುಲೈ 2019 (10:28 IST)
ಬೆಂಗಳೂರು : ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆಗೆ ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ  ಆಕ್ರೋಶಗೊಂಡ ಬಿಜೆಪಿ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.



ಈ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಧರಣಿಯಲ್ಲಿ ನಿರತರಾದ ಬಿಜೆಪಿ ನಾಯಕರ  ಯೋಗಕ್ಷೇಮ ವಿಚಾರಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ನಿನ್ನೆ ರಾತ್ರಿಯಿಂದ ವಿಪಕ್ಷ ನಾಯಕರು ವಿಧಾನಸೌಧದಲ್ಲಿ ತಂಗಿದ್ದಾರೆ. ವಿಪಕ್ಷದವರು ಪ್ರತಿಭಟನೆಯನ್ನ ಮಾಡ್ತಿದ್ದಾರೆ. ಬಿಜೆಪಿಯವರ ಯೋಗಕ್ಷೇಮವನ್ನು ನೋಡಿಕೊಳ‍್ಳುಬೇಕೆಂದು ಸ್ಪೀಕರ್ ಸೂಚಿಸಿದ್ರು. ನಾವು ಅವರಿಗಾಗಿ  ಭೋಜನ ವ್ಯವಸ್ಥೆ ಮಾಡಿದ್ವಿ. ಅವರಿಗೆ ಯಾವ ತೊಂದರೆಯಾಗಬಾರದು ಎಂದು ಹೇಳಿದ್ದೆ ಎಂಬುದಾಗಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಅಮಿತ್ ಶಾ ಗೈರು ಅಪರಾಧ ಪ್ರಜ್ಞೆಯನ್ನು ಎತ್ತಿ ತೋರಿಸುತ್ತದೆ: ರಾಹುಲ್ ಗಾಂಧಿ ವ್ಯಂಗ್ಯ

ಊಟ ನೀಡುವಲ್ಲಿ ತಡವಾಗಿದ್ದಾಗ ಅತ್ತಿಗೆಯ ಜೀವವನ್ನೇ ತೆಗೆದ ಮೈದುನ

ಮುಂದಿನ ಸುದ್ದಿ
Show comments