Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿಯವರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

Webdunia
ಶುಕ್ರವಾರ, 19 ಜುಲೈ 2019 (10:28 IST)
ಬೆಂಗಳೂರು : ಮೈತ್ರಿ ಸರ್ಕಾರ ವಿಶ್ವಾಸ ಮತಯಾಚನೆಗೆ ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ  ಆಕ್ರೋಶಗೊಂಡ ಬಿಜೆಪಿ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.



ಈ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರು ಧರಣಿಯಲ್ಲಿ ನಿರತರಾದ ಬಿಜೆಪಿ ನಾಯಕರ  ಯೋಗಕ್ಷೇಮ ವಿಚಾರಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ನಿನ್ನೆ ರಾತ್ರಿಯಿಂದ ವಿಪಕ್ಷ ನಾಯಕರು ವಿಧಾನಸೌಧದಲ್ಲಿ ತಂಗಿದ್ದಾರೆ. ವಿಪಕ್ಷದವರು ಪ್ರತಿಭಟನೆಯನ್ನ ಮಾಡ್ತಿದ್ದಾರೆ. ಬಿಜೆಪಿಯವರ ಯೋಗಕ್ಷೇಮವನ್ನು ನೋಡಿಕೊಳ‍್ಳುಬೇಕೆಂದು ಸ್ಪೀಕರ್ ಸೂಚಿಸಿದ್ರು. ನಾವು ಅವರಿಗಾಗಿ  ಭೋಜನ ವ್ಯವಸ್ಥೆ ಮಾಡಿದ್ವಿ. ಅವರಿಗೆ ಯಾವ ತೊಂದರೆಯಾಗಬಾರದು ಎಂದು ಹೇಳಿದ್ದೆ ಎಂಬುದಾಗಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments