Webdunia - Bharat's app for daily news and videos

Install App

ಡಿಸಿಎಂ ಸಣ್ಣತನದ ಮನುಷ್ಯ ಅಲ್ಲ-ಪರಮೇಶ್ವರ್ ಪರ ಬ್ಯಾಟ್ ಬೀಸಿದ ಯು.ಟಿ ಖಾದರ್

Webdunia
ಭಾನುವಾರ, 23 ಜೂನ್ 2019 (13:21 IST)
ಬಳ್ಳಾರಿ : ಡಿಸಿಎಂ ಪರಮೇಶ್ವರ್ ಅವರು ತೆರಳುತ್ತಿದ್ದ ದಾರಿಯಲ್ಲಿ ಬಿಜೆಪಿ ಬಾವುಟ ಹಾಕಿ ಮುಗುಗರಕ್ಕೀಡು ಮಾಡಿದ ಘಟನೆಗೆ ಸಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ.




ನಿನ್ನೆ ಡಿಸಿಎಂ ಪರಮೇಶ್ವರ್ ಕೊರಟಗೆರೆ ತಾಲೂಕಿ ತೋವಿನಕೆರೆಯಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದು, ಆದಕಾರಣ ಡಿಸಿಎಂ ಬರುವ ಮಾರ್ಗದಲ್ಲಿ ತೋವಿನಕೆರೆಯ ಅಂಗಡಿಯೊಂದರ ಮುಂದೆ ಭಾರತೀಯ ಜನಾತ ಪಕ್ಷದ ಬಾವುಟವನ್ನು ಹಾಕಲಾಗಿತ್ತು. ಈ ಬಾವುಟವನ್ನು ತೆರವುಗೊಳಿಸುವಂತೆ ಅಂಗಡಿ ಮಾಲೀಕ ಕೆ.ಎನ್.ರವಿ ಅವರಿಗೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ನೀಡಿದ್ದಾರೆ. ಆತ ತನ್ನ ಅಂಗಡಿ ಮುಂದೆ ಬಾವುಟ ಹಾಕಿದರೆ ಡಿಸಿಎಂಗೆ ಏನು ಹಾನಿ ಆಗುತ್ತದೆ ಎಂಬ ಪ್ರಶ್ನೆ ಈಗ ಎಲ್ಲೆಡೆ ಕೇಳಿಬಂದಿದೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಯು.ಟಿ ಖಾದರ್, ಈ ಬಗ್ಗೆ ಅಧಿಕಾರಿಗಳು ನೋಟಿಸ್ ಕೊಟ್ಟಿರಬಹುದು. ಅದನ್ನು ಡಿಸಿಎಂ ಮೇಲೆ ಹಾಕುವುದು ಸರಿಯಲ್ಲ. ಡಿಸಿಎಂ ಸಣ್ಣತನದ ಮನುಷ್ಯ ಅಲ್ಲ. ಅವರು ಬಹಳ ವಿಶಾಲ ಆಲೋಚನೆ ಹೊಂದಿರುವ ವ್ಯಕ್ತಿ ಎಂದು ಡಿಸಿಎಂ ಪರವಾಗಿ ಸಮರ್ಥನೆ ನೀಡಿದ್ದಾರೆ.  

         

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments