Daily Horoscope

ಈ ಜಿಲ್ಲೆಯಲ್ಲಿನ ಕೊರೊನಾಕ್ಕೆ 660 ಬೆಡ್ ಎಂದ ಡಿಸಿಎಂ

Webdunia
ಭಾನುವಾರ, 28 ಜೂನ್ 2020 (17:42 IST)
ರಾಜ್ಯದ ಈ ಜಿಲ್ಲೆಯಲ್ಲಿ ಕಂಡು ಬರುತ್ತಿರುವ ಕೊರೊನಾ ಕೇಸ್ ನಿಗ್ರಹಕ್ಕೆ 660 ಬೆಡ್ ಗಳನ್ನು ಸಿದ್ಧಪಡಿಸಲಾಗಿದೆ.

ವ್ಯಾಪಕವಾಗಿ ಹರಡುತ್ತಿರುವ ಕೋವಿಡ್- 19 ಸೋಂಕಿನಿಂದ ಎದುರಾಗುವ ಯಾವುದೇ ಕ್ಲಿಷ್ಟ ಪರಿಸ್ಥಿತಿಯನ್ನು ಎದುರಿಸಲು ರಾಮನಗರ ಜಿಲ್ಲಾಡಳಿತ ಸರ್ವಸಿದ್ಧವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಜಿಲ್ಲೆಯ ರೋಗಿಗಳಿಗೆಗೆ ಮೀಸಲಾಗಿರುವ ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಂಗೇರಿಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆ, ಕನಕಪುರ ರಸ್ತೆಯ ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್ ಆಸ್ಪತ್ರೆಗಳಿಗೆ ಭೇಟಿ ನೀಡಿ, ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿ ತಕ್ಷಣಕ್ಕೆ ಎರಡೂ ಆಸ್ಪತ್ರೆಗಳಲ್ಲಿ 660 ಬೆಡ್ ಗಳನ್ನು ಸಜ್ಜುಗೊಳಿಸಿದರು.

ಇವೆರಡೂ ಆಸ್ಪತ್ರೆಗಳನ್ನು ರಾಮನಗರ ಜಿಲ್ಲೆಯ ರೋಗಿಗಳಿಗೆ ಚಿಕಿತ್ಸೆ ನೀಡಲು ಗುರುತಿಸಲಾಗಿದೆ. ಜಿಲ್ಲೆಯ ರೋಗಿಗಳ ಸೇವೆಗೆ ಆಸ್ಪತ್ರೆಗಳ ವೈದ್ಯರು ಮತ್ತು ನರ್ಸ್ ಗಳ ಸೇವೆ ಲಭ್ಯವಾಗಲಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments