Webdunia - Bharat's app for daily news and videos

Install App

ಎಲ್ಲಾ ಜಿಲ್ಲೆಗಳಲ್ಲಿಯೂ ವಿಜ್ಞಾನ ಕೇಂದ್ರ ನಿರ್ಮಾಣವೆಂದ ಡಿಸಿಎಂ!

Webdunia
ಬುಧವಾರ, 20 ಫೆಬ್ರವರಿ 2019 (15:35 IST)
ವಿದ್ಯಾರ್ಥಿಗಳಲ್ಲಿ‌ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ತೆರೆಯಲು ಸರಕಾರ ಕಾರ್ಯಕ್ರಮ ರೂಪಿಸಿದೆ ಎಂದು ಡಿಸಿಎಂ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ.‌ಪರಮೇಶ್ವರ ಈ ಹೇಳಿಕೆ ನೀಡಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ  ಆಯೋಜಿಸಿದ್ದ ಜ್ಞಾನ-ವಿಜ್ಞಾನ-ತಂತ್ರಜ್ಞಾನ ಮೇಳ, 6ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಹಾಗೂ ವಿಜ್ಞಾತಂ ಪ್ರಶಸ್ತಿ ಪ್ರದಾನ ನೆರವೇರಿಸಿ ಮಾತನಾಡಿದರು.

ಜಾಗತಿಕ‌ ಮಟ್ಟದಲ್ಲಿ ಭಾರತ ದೊಡ್ಡ ಮಟ್ಟದ ಸ್ಥಾನಕ್ಕೇರಿದೆ.‌ ಇಂಡಿಯಾ 6ನೇ  ಅಣುಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ಮಾನವ ಸಂಪನ್ಮೂಲ ಒದಗಿಸುವ ರಾಷ್ಟ್ರಗಳ ಪೈಕಿ ನಾವು 4ನೇ ಸ್ಥಾನದಲ್ಲಿದ್ದೇವೆ.
ಸ್ಟಾರ್ಟ್‌ಅಪ್‌ನಲ್ಲಿ ಎರಡನೇ ಸ್ಥಾನದಲ್ಲಿ‌ ಕರ್ನಾಟಕ ಇದೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments