Webdunia - Bharat's app for daily news and videos

Install App

ಮಲಗಿದ್ದವನನ್ನ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು- ಡಿಸಿಎಂ ಲಕ್ಷ್ಮಣ್ ಸವದಿ

Webdunia
ಸೋಮವಾರ, 4 ನವೆಂಬರ್ 2019 (10:42 IST)
ಬಾಗಲಕೋಟೆ : ಮಲಗಿದ್ದವನನ್ನ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.




ಬಾಗಲಕೋಟೆಯ ರಬಕವಿ –ಬನಹಟ್ಟೆ ತಾಲೂಕಿನ ಹಳಿಂಗಳಿ ಭದ್ರಗಿರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಮಂತ್ರಿ ಆಗಬೇಕೆಂದು ಆಸೆ ಪಟ್ಟಿರಲಿಲ್ಲ. ನಾನು ಮಂತ್ರಿ ಆಗುತ್ತೇನೆ ಎಂದು ನನಗೆ ಗೊತ್ತೇ ಇರಲಿಲ್ಲ. ಮಧ್ಯರಾತ್ರಿ 2 ಗಂಟೆಗೆ ಕರೆ ಮಾಡಿ ಎಬ್ಬಿಸಿ ಮಂತ್ರಿ ಮಾಡಿದ್ರು ಎಂದು ಹೇಳಿದ್ದಾರೆ.


ನನ್ನನ್ನು ಮಂತ್ರಿ ಮಾಡಿದ್ದಕ್ಕೆ ಆಶ್ಚರ್ಯವಾಗಿತ್ತು. ನನ್ನನ್ನು ಮಂತ್ರಿ ಮಾಡಿದ್ದಕ್ಕೆ ಹಲವರು ಪ್ರಶ್ನೆ ಮಾಡಿದ್ದರು. ಹರ ಮುನಿದರೂ ಗುರು ಕಾಯುವನು ಎಂದು ನಾನು ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments