ಮಲಗಿದ್ದವನನ್ನ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು- ಡಿಸಿಎಂ ಲಕ್ಷ್ಮಣ್ ಸವದಿ

Webdunia
ಸೋಮವಾರ, 4 ನವೆಂಬರ್ 2019 (10:42 IST)
ಬಾಗಲಕೋಟೆ : ಮಲಗಿದ್ದವನನ್ನ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.




ಬಾಗಲಕೋಟೆಯ ರಬಕವಿ –ಬನಹಟ್ಟೆ ತಾಲೂಕಿನ ಹಳಿಂಗಳಿ ಭದ್ರಗಿರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಮಂತ್ರಿ ಆಗಬೇಕೆಂದು ಆಸೆ ಪಟ್ಟಿರಲಿಲ್ಲ. ನಾನು ಮಂತ್ರಿ ಆಗುತ್ತೇನೆ ಎಂದು ನನಗೆ ಗೊತ್ತೇ ಇರಲಿಲ್ಲ. ಮಧ್ಯರಾತ್ರಿ 2 ಗಂಟೆಗೆ ಕರೆ ಮಾಡಿ ಎಬ್ಬಿಸಿ ಮಂತ್ರಿ ಮಾಡಿದ್ರು ಎಂದು ಹೇಳಿದ್ದಾರೆ.


ನನ್ನನ್ನು ಮಂತ್ರಿ ಮಾಡಿದ್ದಕ್ಕೆ ಆಶ್ಚರ್ಯವಾಗಿತ್ತು. ನನ್ನನ್ನು ಮಂತ್ರಿ ಮಾಡಿದ್ದಕ್ಕೆ ಹಲವರು ಪ್ರಶ್ನೆ ಮಾಡಿದ್ದರು. ಹರ ಮುನಿದರೂ ಗುರು ಕಾಯುವನು ಎಂದು ನಾನು ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಸರ್ ಬಿಟ್ಬಿಡಿ ಎಂದರೂ ವೃದ್ಧನ ಬಳಿ ಫೈನ್ ಕಿತ್ತುಕೊಂಡ ರೈಲ್ವೇ ಟಿಸಿ: ಜನರ ಛೀಮಾರಿ Video

Karnataka Weather: ಕರ್ನಾಟಕದಲ್ಲಿ ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ಐಪಿಎಲ್‌ ಟಿಕೆಟ್‌ಗಾಗಿ ಶಾಸಕರ ಬೇಡಿಕೆ, ಸಂಸದ ತೇಜಸ್ವಿ ಸೂರ್ಯ ಅಸಮಾಧಾನ

ಬಿಜೆಪಿ-ಎಐಎಡಿಎಂಕೆ ಸೀಟು ಹಂಚಿಕೆ: ಅಣ್ಣಾಮಲೈ ಅಸಮಾಧಾನ

ಲಾಕ್‌ಡೌನ್ ಮತ್ತೇ ಆಗುತ್ತಾ: ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ರು ಗೊತ್ತಾ

ಮುಂದಿನ ಸುದ್ದಿ
Show comments