ಮಲಗಿದ್ದವನನ್ನ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು- ಡಿಸಿಎಂ ಲಕ್ಷ್ಮಣ್ ಸವದಿ

Webdunia
ಸೋಮವಾರ, 4 ನವೆಂಬರ್ 2019 (10:42 IST)
ಬಾಗಲಕೋಟೆ : ಮಲಗಿದ್ದವನನ್ನ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.




ಬಾಗಲಕೋಟೆಯ ರಬಕವಿ –ಬನಹಟ್ಟೆ ತಾಲೂಕಿನ ಹಳಿಂಗಳಿ ಭದ್ರಗಿರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಮಂತ್ರಿ ಆಗಬೇಕೆಂದು ಆಸೆ ಪಟ್ಟಿರಲಿಲ್ಲ. ನಾನು ಮಂತ್ರಿ ಆಗುತ್ತೇನೆ ಎಂದು ನನಗೆ ಗೊತ್ತೇ ಇರಲಿಲ್ಲ. ಮಧ್ಯರಾತ್ರಿ 2 ಗಂಟೆಗೆ ಕರೆ ಮಾಡಿ ಎಬ್ಬಿಸಿ ಮಂತ್ರಿ ಮಾಡಿದ್ರು ಎಂದು ಹೇಳಿದ್ದಾರೆ.


ನನ್ನನ್ನು ಮಂತ್ರಿ ಮಾಡಿದ್ದಕ್ಕೆ ಆಶ್ಚರ್ಯವಾಗಿತ್ತು. ನನ್ನನ್ನು ಮಂತ್ರಿ ಮಾಡಿದ್ದಕ್ಕೆ ಹಲವರು ಪ್ರಶ್ನೆ ಮಾಡಿದ್ದರು. ಹರ ಮುನಿದರೂ ಗುರು ಕಾಯುವನು ಎಂದು ನಾನು ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments