ನೆರೆ ಪರಿಹಾರ ಸಿಗದೆ ಪರದಾಡುತ್ತಿರುವ ರೈತರಿಗೆ ಡಿಸಿಎಂ ಲಕ್ಷ್ಮಣ್ ಸವದಿಯಿಂದ ಉಡಾಫೆ ಉತ್ತರ

Webdunia
ಶುಕ್ರವಾರ, 4 ಅಕ್ಟೋಬರ್ 2019 (11:12 IST)
ಬೆಳಗಾವಿ : ನೆರೆ ಪರಿಹಾರ ಸಿಗದೆ ರೈತರು ಪರದಾಡುತ್ತಿರುವಾಗ, ರಾಜ್ಯ ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿಸಿಎಂ ಲಕ್ಷ್ಮಣ್ ಸವದಿ ನೆರೆ ಪರಿಹಾರದ ಬಗ್ಗೆ ಉಡಾಫೆ ಉತ್ತರ ನೀಡಿ ರೈತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.




ಇನ್ನು ನೆರೆ ಸಂತ್ರಸ್ತರಿಗೆ ಪರಿಹಾರ ನೀಡದ ಹಿನ್ನಲೆಯಲ್ಲಿ ರೈತರ ಮುಖಂಡನೊಬ್ಬ ಸಿಎಂ ವಿರುದ್ದ ಗರಂ ಆಗಿ, 1 ಎಕರೆ ಬೆಳೆ ನಷ್ಟಕ್ಕೆ 50 ಸಾವಿರದಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಆಗ ಡಿಸಿಎಂ ಲಕ್ಷ್ಮಣ ಸವದಿ ಮಧ್ಯಪ್ರವೇಶಿಸಿ, ನನ್ನದು 100 ಎಕರೆ ಜಮೀನಿದೆ. ಅಷ್ಟಕ್ಕೂ ಪರಿಹಾರ ಕೊಟ್ಟರೆ ಒಂದು ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಉಡಾಫೆ ಉತ್ತರ ನೀಡಿದ್ದಾರೆ.


ಇದರಿಂದ ರೊಚ್ಚಿಗೆದ್ದ ರೈತರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments