Webdunia - Bharat's app for daily news and videos

Install App

ಜಲಾಶಯದ ನೀರನ್ನು ಅದಕ್ಕೆ ಮಾತ್ರ ಬಳಸಿ ಎಂದ ಡಿಸಿಎಂ

Webdunia
ಶನಿವಾರ, 18 ಏಪ್ರಿಲ್ 2020 (18:01 IST)
ಜಲಾಶಯದಿಂದ ಬರುವ ನೀರನ್ನು ಬಳಸಿ ಎಂದು ಡಿಸಿಎಂ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮಟ್ಟಿಯ  ಜಲಾಶಯದಿಂದ ಏತನೀರಾವರಿ ಹಂತ 3 ರಡಿ ಬರುವ ಮುಳವಾಡ ಮತ್ತು ಚಿಮ್ಮಲಗಿ ಏತ ನೀರಾವರಿ ಯೋಜನೆಯ ಜಾಲದಡಿ ಬರುವ ಕೆರೆಗಳನ್ನು ತುಂಬಿಸಲು 2 ಟಿಎಂಸಿ ನೀರನ್ನು ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಮುಳವಾಡ ಏತ ನೀರಾವರಿ ಜಾಲದಡಿ 70 ಕೆರೆಗಳು ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯ ಜಾಲದಡಿ 29 ಕೆರೆಗಳನ್ನು ತುಂಬಿಸಲು ನೀರು ಹರಿಸಲಾಗುವುದು. 3 ನೇ ಹಂತದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಾದ ಬಸವನ ಬಾಗೇವಾಡಿ, ಮುದ್ದೇಬಿಹಾಳ, ದೇವರ ಹಿಪ್ಪರಗಿ ಮತ್ತು ವಿಜಯಪುರ ತಾಲೂಕುಗಳ ಹಲವು ಕೆರೆಗಳಿಗೆ ನೀರು ತುಂಬಿಸಲಾಗುವುದು.

ಈಗ ಹರಿಸುವ ನೀರನ್ನು ಕೇವಲ ಬೇಸಿಗೆ ಕಾಲದಲ್ಲಿ ಜನ ಜಾನುವಾರುಗಳಿಗೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬೇಕು. ಈ ಯೋಜನೆಯಡಿ ಬರುವ ಎಲ್ಲಾ ಸಾರ್ವಜನಿಕರು, ರೈತಾಪಿ ವರ್ಗದವರು ನೀರನ್ನು ಮಿತವಾಗಿ ಬಳಸಿಕೊಳ್ಳಬೇಕು. ಬೇಸಿಗೆ ಇನ್ನೂ 2 ತಿಂಗಳು ಇರುವ ಹಿನ್ನೆಲೆಯಲ್ಲಿ ಈ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಮಿತವಾಗಿ ಬಳಸಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments