Webdunia - Bharat's app for daily news and videos

Install App

ಡಿಸಿಎಂ, ಸಚಿವರು ಬಸ್ ನಲ್ಲಿ ಹೋಗಿದ್ದೆಲ್ಲಿಗೆ?

Webdunia
ಸೋಮವಾರ, 6 ಜನವರಿ 2020 (14:45 IST)
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಲವು ಸಚಿವರು ಬಸ್ ನಲ್ಲಿ ಕುಳಿತು ಸಂಚಾರ ಮಾಡಿದ್ರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿಯಲ್ಲಿ 9 ನೂತನ ಬಸ್ ಗಳಿಗೆ ಚಾಲನೆ ನೀಡಿದ್ರು.

ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ನೂತನ ಬಸ್ ಗಳಿಗೆ ಪೂಜೆ ನೆರವೇರಿಸುವ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.  ಬಸ್ ನಿಲ್ದಾಣ ಕಾಮಗಾರಿಯ ವೀಕ್ಷಣೆ ಕೈಗೊಂಡರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ  ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಶಾಸಕರು ಬಸ್ ನಲ್ಲಿ ಪ್ರಯಾಣಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರವಾಹ ವೀಕ್ಷಣೆಗೆ ಹೊರಟ ಸಿಎಂ ಸಿದ್ದರಾಮಯ್ಯ: ಈವಾಗ್ಲಾದ್ರೂ ನೆನಪಾಯ್ತಲ್ವಾ ಆರ್ ಅಶೋಕ್ ವ್ಯಂಗ್ಯ

ದಸರಾ ಹಬ್ಬದ ನೆಪ, ಕೆಎಸ್ಆರ್ ಟಿಸಿ, ಖಾಸಗಿ ಬಸ್ ಎಲ್ಲವೂ ದುಬಾರಿ ದುನಿಯಾ

ಮುಂದಿನ ಸುದ್ದಿ
Show comments