Select Your Language

Notifications

webdunia
webdunia
webdunia
webdunia

ಜಿಲ್ಲಾ ಅಧಿಕಾರಿ ವಿರುದ್ಧ ಹರಿಹಾಯ್ದ ಡಿಸಿಎಂ, ಶಾಸಕ

ಜಿಲ್ಲಾ ಅಧಿಕಾರಿ ವಿರುದ್ಧ ಹರಿಹಾಯ್ದ ಡಿಸಿಎಂ, ಶಾಸಕ
ರಾಯಚೂರು , ಮಂಗಳವಾರ, 23 ಜೂನ್ 2020 (16:51 IST)
ಬೀಜ ರಸಗೊಬ್ಬರ ಮಾರಾಟ ವಿಚಾರದಲ್ಲಿ ರೈತರಿಗೆ ಅನಗತ್ಯ ಕಿರುಕುಳ ಕೊಡಲಾಗುತ್ತಿದೆ. ರೈತರಿಗೆ ಬಲವಂತವಾಗಿ ಗೊಬ್ಬರ ಖರೀದಿಸಲು ಕಿರುಕುಳ ಕೊಡಲಾಗುತ್ತಿದೆ.

ಈ ಬಗ್ಗೆ ಕ್ರಮ ಕೈಗೊಳ್ಳದ ಕೃಷಿ ಇಲಾಖೆ ಜೆಡಿ ವಿರುದ್ಧ ಸಚಿವ ಲಕ್ಷ್ಮಣ ಸವದಿ ಫುಲ್ ಗರಂ ಆದ ಘಟನೆ ನಡೆದಿದೆ.
ರಾಯಚೂರು ಕೃಷಿ ಇಲಾಖೆ ಜಂಟಿ‌ ನಿರ್ದೇಶಕ ಅಬೀದ ಬೆವರಿಳಿಸಿದ್ದಾರೆ ಡಿಸಿಎಂ ಸವದಿ.

ರಸಗೊಬ್ಬರ ಮಾರಾಟದಲ್ಲಿ ನಡೆಯುತ್ತಿರುವ ಗೋಲಮಾಲ್ ಹಿನ್ನೆಲೆಯಲ್ಲಿ ಡಿಸಿಎಂ ಸವದಿ ಪ್ರಶ್ನೆಗೆ ತಬ್ಬಿಬ್ಬಾದರು ಕೃಷಿ ಇಲಾಖೆ ಜೆಡಿ ಅಬೀದ್.

 ಇನ್ನು, ಕೃಷಿ ಇಲಾಖೆ ಜೆಡಿ ಅಬೀದ್ ವಿರುದ್ಧ ದೇವದುರ್ಗ ಶಾಸಕ ಶಿವನಗೌಡ ವಾಗ್ದಾಳಿ ನಡೆಸಿದ್ದಾರೆ. ತಾಲೂಕು ಕೇಂದ್ರಗಳಿಗೆ ಭೇಟಿ ನೀಡದೆ ಬೇಜವಾಬ್ದಾರಿ ತೋರಿದ್ದಾರೆ ಅಂತ ಶಾಸಕ ಶಿವನಗೌಡ ನಾಯಕ ಆಕ್ರೋಶ ವ್ಯಕ್ತಪಡಿಸಿದರು.  




Share this Story:

Follow Webdunia kannada

ಮುಂದಿನ ಸುದ್ದಿ

SSLC ಪರೀಕ್ಷೆ : ಶಿಕ್ಷಕರಿಗೆ ಸಾಮಾಜಿಕ ಅಂತರದ ಹೊಣೆ