ಜೀರೋ ಟ್ರಾಫಿಕ್ ಬಳಸಿ ಕ್ಷಮೆಯಾಚಿಸಿದ ಡಿಸಿಎಂ ಪರಮೇಶ್ವರ್

Webdunia
ಶುಕ್ರವಾರ, 28 ಜೂನ್ 2019 (10:56 IST)
ಬೆಂಗಳೂರು : ಡಿಸಿಎಂ ಪರಮೇಶ್ವರ್ ಅವರು ರಸ್ತೆ ಕಾಮಗಾರಿ ಪರಿಶೀಲನೆಗೆ  ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ. ಎನ್ನಲಾಗಿದೆ.




ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿ ಕಾಮಗಾರಿ ವೀಕ್ಷಣೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿದ್ದರು. ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳನ್ನು ,ಖಾಸಗಿ ಶಾಲೆ ಬಸ್ ಗಳಿಗೆ ತಡೆ ನೀಡಲಾಗಿತ್ತು. 20 ನಿಮಿಷಗಳ ಕಾಲ ರಸ್ತೆಯಲ್ಲೇ ಮಕ್ಕಳು ಬಸ್ ನಲ್ಲಿ ಕುಳಿತುಕೊಳ್ಳುವಂತಾಗಿತ್ತು. ಟ್ರಾಫಿಕ್ ಜಾಮ್ ಕೂಡ ಆಗಿದೆ. ಇದರಿಂದ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.


ಡಿಸಿಎಂ ಜೀರೋ ಟ್ರಾಫಿಕ್ ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ  ಹಿನ್ನಲೆಯಲ್ಲಿ ಇದೀಗ ಈ ವಿಚಾರ ಗಮನಿಸಿದ ಡಿಸಿಎಂ ಪರಮೇಶ್ವರ್ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

ಮುಂದಿನ ಸುದ್ದಿ
Show comments