Webdunia - Bharat's app for daily news and videos

Install App

ಜೀರೋ ಟ್ರಾಫಿಕ್ ಬಳಸಿ ಕ್ಷಮೆಯಾಚಿಸಿದ ಡಿಸಿಎಂ ಪರಮೇಶ್ವರ್

Webdunia
ಶುಕ್ರವಾರ, 28 ಜೂನ್ 2019 (10:56 IST)
ಬೆಂಗಳೂರು : ಡಿಸಿಎಂ ಪರಮೇಶ್ವರ್ ಅವರು ರಸ್ತೆ ಕಾಮಗಾರಿ ಪರಿಶೀಲನೆಗೆ  ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ. ಎನ್ನಲಾಗಿದೆ.




ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿ ಕಾಮಗಾರಿ ವೀಕ್ಷಣೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿದ್ದರು. ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳನ್ನು ,ಖಾಸಗಿ ಶಾಲೆ ಬಸ್ ಗಳಿಗೆ ತಡೆ ನೀಡಲಾಗಿತ್ತು. 20 ನಿಮಿಷಗಳ ಕಾಲ ರಸ್ತೆಯಲ್ಲೇ ಮಕ್ಕಳು ಬಸ್ ನಲ್ಲಿ ಕುಳಿತುಕೊಳ್ಳುವಂತಾಗಿತ್ತು. ಟ್ರಾಫಿಕ್ ಜಾಮ್ ಕೂಡ ಆಗಿದೆ. ಇದರಿಂದ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.


ಡಿಸಿಎಂ ಜೀರೋ ಟ್ರಾಫಿಕ್ ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ  ಹಿನ್ನಲೆಯಲ್ಲಿ ಇದೀಗ ಈ ವಿಚಾರ ಗಮನಿಸಿದ ಡಿಸಿಎಂ ಪರಮೇಶ್ವರ್ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಪೊಲೀಸರು ಬಿಡುಗಡೆ ಮಾಡಿದ ಸಂಖ್ಯೆಯೆಷ್ಟೂ ಗೊತ್ತಾ

ಮಧ್ಯಪ್ರದೇಶ: ವಿಷಕಾರಿ ಮಧ್ಯ ಸೇವಿಸಿ 9 ಮದ್ಯ ಮಂದಿ ಸಾವು

ಪರಂದೂರು ಯೋಜನೆ ರದ್ದು ಬೆನ್ನಲ್ಲೇ ವಿಜಯ್ ತಮಿಳು ಸರ್ಕಾರ 2 ಸ್ಥಳಗಳ ಅಂತಿಮ

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಆಪ್ತ, ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು ಇನ್ನಿಲ್ಲ

Miss World 2026: ಡೊಮಿನಿಕನ್ ರಿಪಬ್ಲಿಕ್‌ನ ಕೃಷ್ಣಸುಂದರಿ ಜೊಹೆರಿ ಮೊಲಾಗೆ ವಿಶ್ವಸುಂದರಿ ಕಿರೀಟ

ಮುಂದಿನ ಸುದ್ದಿ
Show comments