Webdunia - Bharat's app for daily news and videos

Install App

ಜೀರೋ ಟ್ರಾಫಿಕ್ ಬಳಸಿ ಕ್ಷಮೆಯಾಚಿಸಿದ ಡಿಸಿಎಂ ಪರಮೇಶ್ವರ್

Webdunia
ಶುಕ್ರವಾರ, 28 ಜೂನ್ 2019 (10:56 IST)
ಬೆಂಗಳೂರು : ಡಿಸಿಎಂ ಪರಮೇಶ್ವರ್ ಅವರು ರಸ್ತೆ ಕಾಮಗಾರಿ ಪರಿಶೀಲನೆಗೆ  ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ. ಎನ್ನಲಾಗಿದೆ.




ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿ ಕಾಮಗಾರಿ ವೀಕ್ಷಣೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿದ್ದರು. ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳನ್ನು ,ಖಾಸಗಿ ಶಾಲೆ ಬಸ್ ಗಳಿಗೆ ತಡೆ ನೀಡಲಾಗಿತ್ತು. 20 ನಿಮಿಷಗಳ ಕಾಲ ರಸ್ತೆಯಲ್ಲೇ ಮಕ್ಕಳು ಬಸ್ ನಲ್ಲಿ ಕುಳಿತುಕೊಳ್ಳುವಂತಾಗಿತ್ತು. ಟ್ರಾಫಿಕ್ ಜಾಮ್ ಕೂಡ ಆಗಿದೆ. ಇದರಿಂದ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.


ಡಿಸಿಎಂ ಜೀರೋ ಟ್ರಾಫಿಕ್ ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ  ಹಿನ್ನಲೆಯಲ್ಲಿ ಇದೀಗ ಈ ವಿಚಾರ ಗಮನಿಸಿದ ಡಿಸಿಎಂ ಪರಮೇಶ್ವರ್ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments