Webdunia - Bharat's app for daily news and videos

Install App

ಜೀರೋ ಟ್ರಾಫಿಕ್ ಬಳಸಿ ಕ್ಷಮೆಯಾಚಿಸಿದ ಡಿಸಿಎಂ ಪರಮೇಶ್ವರ್

Webdunia
ಶುಕ್ರವಾರ, 28 ಜೂನ್ 2019 (10:56 IST)
ಬೆಂಗಳೂರು : ಡಿಸಿಎಂ ಪರಮೇಶ್ವರ್ ಅವರು ರಸ್ತೆ ಕಾಮಗಾರಿ ಪರಿಶೀಲನೆಗೆ  ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ. ಎನ್ನಲಾಗಿದೆ.




ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನ ಆರ್.ಟಿ. ನಗರದಲ್ಲಿ ಕಾಮಗಾರಿ ವೀಕ್ಷಣೆಗೆ ತೆರಳುವ ವೇಳೆ ಜೀರೋ ಟ್ರಾಫಿಕ್ ಬಳಸಿದ್ದರು. ಡಿಸಿಎಂ ಆಗಮನದ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳನ್ನು ,ಖಾಸಗಿ ಶಾಲೆ ಬಸ್ ಗಳಿಗೆ ತಡೆ ನೀಡಲಾಗಿತ್ತು. 20 ನಿಮಿಷಗಳ ಕಾಲ ರಸ್ತೆಯಲ್ಲೇ ಮಕ್ಕಳು ಬಸ್ ನಲ್ಲಿ ಕುಳಿತುಕೊಳ್ಳುವಂತಾಗಿತ್ತು. ಟ್ರಾಫಿಕ್ ಜಾಮ್ ಕೂಡ ಆಗಿದೆ. ಇದರಿಂದ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.


ಡಿಸಿಎಂ ಜೀರೋ ಟ್ರಾಫಿಕ್ ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ  ಹಿನ್ನಲೆಯಲ್ಲಿ ಇದೀಗ ಈ ವಿಚಾರ ಗಮನಿಸಿದ ಡಿಸಿಎಂ ಪರಮೇಶ್ವರ್ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments